ಸಿದ್ದು ಈ ಬಾರಿ ಸೋಲ್ತಾರೆ, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನನೂ ಬರಲ್ಲ: ಈಶ್ವರಪ್ಪ

ಸಿದ್ದು ಈ ಬಾರಿ ಸೋಲ್ತಾರೆ, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನನೂ ಬರಲ್ಲ: ಈಶ್ವರಪ್ಪ

Published : Apr 23, 2023, 03:09 PM IST

ಸಿದ್ದರಾಮಯ್ಯ ವಿರುದ್ಧ ಕೆ.ಎಸ್‌. ಈಶ್ವರಪ್ಪ ವಾಗ್ದಾಳಿ
ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ನಿಂದ ದ್ರೋಹ
ಈ ಬಾರಿ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲುತ್ತಾರೆ

ಶಿವಮೊಗ್ಗ: ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಈಗಾಗಲೇ ಇವರ ಈ ಹೇಳಿಕೆಗೆ ಸಿಎಂ, ಆರ್‌.ಅಶೋಕ್‌ ತಿರುಗೇಟು ನೀಡಿದ್ದು, ಇದೀಗ ಕೆ.ಎಸ್‌. ಈಶ್ವರಪ್ಪ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‌ ಲಿಂಗಾಯತ ಸಮುದಾಯಕ್ಕೆ ಮೋಸ ಮಾಡಿದೆ. ಅಲ್ಲದೇ ಆ ಸಮುದಾಯವನ್ನು ಒಡೆಯುವ ಕೆಲಸ ಮಾಡಿದೆ. ಹಾಗಾಗಿಯೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡರು. ಕಾಂಗ್ರೆಸ್‌ನವರ ಪಾಪದ ಕೊಡ ತುಂಬುತ್ತೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಸೋಲಲಿದ್ದಾರೆ ಎಂದು ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಇದನ್ನೂ ವೀಕ್ಷಿಸಿ: ಲಿಂಗಾಯತ ಸಿಎಂ ಚರ್ಚೆ ಮಧ್ಯೆ ಬೊಮ್ಮಾಯಿ ಕ್ಯಾಂಪೇನ್‌ ಕಿಕ್‌: ಜಯ ವಾಹಿನಿ ಹೆಸರಿನಲ್ಲಿ ರೋಡ್‌ ಶೋ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more