ಸಿದ್ದು ಈ ಬಾರಿ ಸೋಲ್ತಾರೆ, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನನೂ ಬರಲ್ಲ: ಈಶ್ವರಪ್ಪ

ಸಿದ್ದು ಈ ಬಾರಿ ಸೋಲ್ತಾರೆ, ಕಾಂಗ್ರೆಸ್‌ಗೆ ವಿರೋಧ ಪಕ್ಷದ ಸ್ಥಾನನೂ ಬರಲ್ಲ: ಈಶ್ವರಪ್ಪ

Published : Apr 23, 2023, 03:09 PM IST

ಸಿದ್ದರಾಮಯ್ಯ ವಿರುದ್ಧ ಕೆ.ಎಸ್‌. ಈಶ್ವರಪ್ಪ ವಾಗ್ದಾಳಿ
ಲಿಂಗಾಯತ ಸಮುದಾಯಕ್ಕೆ ಕಾಂಗ್ರೆಸ್‌ನಿಂದ ದ್ರೋಹ
ಈ ಬಾರಿ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲುತ್ತಾರೆ

ಶಿವಮೊಗ್ಗ: ಲಿಂಗಾಯತ ಸಿಎಂಗಳು ಭ್ರಷ್ಟರು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಈಗಾಗಲೇ ಇವರ ಈ ಹೇಳಿಕೆಗೆ ಸಿಎಂ, ಆರ್‌.ಅಶೋಕ್‌ ತಿರುಗೇಟು ನೀಡಿದ್ದು, ಇದೀಗ ಕೆ.ಎಸ್‌. ಈಶ್ವರಪ್ಪ ಸಹ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್‌ ಲಿಂಗಾಯತ ಸಮುದಾಯಕ್ಕೆ ಮೋಸ ಮಾಡಿದೆ. ಅಲ್ಲದೇ ಆ ಸಮುದಾಯವನ್ನು ಒಡೆಯುವ ಕೆಲಸ ಮಾಡಿದೆ. ಹಾಗಾಗಿಯೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನವನ್ನು ಕಳೆದುಕೊಂಡರು. ಕಾಂಗ್ರೆಸ್‌ನವರ ಪಾಪದ ಕೊಡ ತುಂಬುತ್ತೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಸೋಲಲಿದ್ದಾರೆ ಎಂದು ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಇದನ್ನೂ ವೀಕ್ಷಿಸಿ: ಲಿಂಗಾಯತ ಸಿಎಂ ಚರ್ಚೆ ಮಧ್ಯೆ ಬೊಮ್ಮಾಯಿ ಕ್ಯಾಂಪೇನ್‌ ಕಿಕ್‌: ಜಯ ವಾಹಿನಿ ಹೆಸರಿನಲ್ಲಿ ರೋಡ್‌ ಶೋ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more