ನಮ್ಮ ನಿರ್ಧಾರದಿಂದ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? : ಸಿದ್ದರಾಮಯ್ಯ

ನಮ್ಮ ನಿರ್ಧಾರದಿಂದ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? : ಸಿದ್ದರಾಮಯ್ಯ

Published : May 04, 2023, 12:30 PM IST

ಭಜರಂಗದಳ ನಿಷೇಧ ಮಾಡುವ ನಿರ್ಧಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧ ಮಾಡುವುದಾಗಿ ಹೇಳಿರುವುದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ  ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ. ಇದರಲ್ಲಿ ತಪ್ಪೇನಿದೆ ಎಂದು ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಜನರಿಗೆ ಬೇಕಿರುವುದು ಆಹಾರ, ಉದ್ಯೋಗ, ನೆಮ್ಮದಿಯಿಂದ ಬದುಕುವ ವಾತಾವರಣ. ಇದನ್ನು ಒದಗಿಸಬೇಕಿರುವುದು ಜನರಿಂದ ಆಯ್ಕೆಯಾದ ಸರ್ಕಾರದ ಕರ್ತವ್ಯವಾಗಿದೆ. ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿ ನಾಯಕರಿಗೆ ಯಾಕೆ ಆಗುತ್ತಿದೆ? ಎಂದು ಅವರು ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯಗೆ ಸಿಕ್ತು ಸ್ಯಾಂಡಲ್‌ವುಡ್‌ನ ಘಟಾನುಘಟಿಗಳ ಬಲ: ಇಂದು ಅಬ್ಬರದ ಪ್ರಚಾರ

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
Read more