ನಮ್ಮ ನಿರ್ಧಾರದಿಂದ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? : ಸಿದ್ದರಾಮಯ್ಯ

ನಮ್ಮ ನಿರ್ಧಾರದಿಂದ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿಗೆ ಯಾಕೆ ಆಗುತ್ತಿದೆ? : ಸಿದ್ದರಾಮಯ್ಯ

Published : May 04, 2023, 12:30 PM IST

ಭಜರಂಗದಳ ನಿಷೇಧ ಮಾಡುವ ನಿರ್ಧಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಪ್ರಣಾಳಿಕೆಯಲ್ಲಿ ಭಜರಂಗದಳವನ್ನು ನಿಷೇಧ ಮಾಡುವುದಾಗಿ ಹೇಳಿರುವುದನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ  ಮತ್ತು ಕೋಮು ಗಲಭೆಗಳಲ್ಲಿ ಭಾಗಿಯಾಗುವ ಸಂಘಟನೆಗಳ ವಿರುದ್ಧ ನಿಷೇಧವೂ ಸೇರಿದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತೇವೆ. ಇದರಲ್ಲಿ ತಪ್ಪೇನಿದೆ ಎಂದು ಟ್ವಿಟ್ಟರ್‌ನಲ್ಲಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಜನರಿಗೆ ಬೇಕಿರುವುದು ಆಹಾರ, ಉದ್ಯೋಗ, ನೆಮ್ಮದಿಯಿಂದ ಬದುಕುವ ವಾತಾವರಣ. ಇದನ್ನು ಒದಗಿಸಬೇಕಿರುವುದು ಜನರಿಂದ ಆಯ್ಕೆಯಾದ ಸರ್ಕಾರದ ಕರ್ತವ್ಯವಾಗಿದೆ. ಕೋಮುಗಲಭೆ ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ತೆಗೆದುಕೊಂಡರೆ ಸಮಾಜಘಾತುಕರಿಗೆ ನೋವಾಗಬೇಕು, ಬಿಜೆಪಿ ನಾಯಕರಿಗೆ ಯಾಕೆ ಆಗುತ್ತಿದೆ? ಎಂದು ಅವರು ಪ್ರಶ್ನಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯಗೆ ಸಿಕ್ತು ಸ್ಯಾಂಡಲ್‌ವುಡ್‌ನ ಘಟಾನುಘಟಿಗಳ ಬಲ: ಇಂದು ಅಬ್ಬರದ ಪ್ರಚಾರ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more