2200 ಕೋಟಿ ಭ್ರಷ್ಟಾಚಾರ: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

2200 ಕೋಟಿ ಭ್ರಷ್ಟಾಚಾರ: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

Published : Jul 03, 2020, 05:47 PM IST

ಕೊರೋನಾ ಸಂಕಟದಲ್ಲಿಯೂ ರಾಜ್ಯ ಸರ್ಕಾರ ಹಣ ಲೂಟಿ ಹೊಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, (ಜುಲೈ.03): ಕೊರೋನಾ ಸಂಕಟದಲ್ಲಿಯೂ ರಾಜ್ಯ ಸರ್ಕಾರ ಹಣ ಲೂಟಿ ಹೊಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಎಸ್‌ವೈ ಸರ್ಕಾರದ ಮುಂದೆ ಹೊಸ ಡಿಮಾಂಡ್ ಇಟ್ಟ ಸಿದ್ದರಾಮಯ್ಯ

 ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ನೆಪದಲ್ಲಿ ಸರ್ಕಾರ ಲೂಟಿ ಮಾಡಿದ್ದು, 3,328 ಕೋಟಿ ಹಣ ಕೊರೋನಾಗೆ ಖರ್ಚು ಮಾಡಿದ್ದಾರೆ.  ಸಾನಿಟೈಜರ್, ಪಿಪಿ ಇ ಕಿಟ್, ಥರ್ಮಲ್ ಸ್ಯ್ಕಾನರ್ ನಲ್ಲಿ ಎರಡು ಪಟ್ಟು ಹಣ ನೀಡಿ ಖರೀದಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಕೊರೋನಾ ಸೋಂಕು ನಿವಾರಣೆಗೆ ಸಿಎಂ, ಪಿಎಂ ಕೇರ್ ಗೆ ಎಷ್ಟು ಹಣ ಬಂದಿದೆ ಎಂಬ ಮಾಹಿತಿ ನೀಡಬೇಕು. ಪಿಎಂ ಕೇರ್ ಗೆ ಸುಮಾರು 60ಸಾವಿರ ಕೋಟಿ ರೂಪಾಯಿ ಬಂದಿದೆ. ಪಿಎಂ ನಿಧಿಯಿಂದ ಕರ್ನಾಟಕಕ್ಕೆ ಎಷ್ಟು ಕೊಟ್ಟಿದ್ದಾರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!