2200 ಕೋಟಿ ಭ್ರಷ್ಟಾಚಾರ: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

2200 ಕೋಟಿ ಭ್ರಷ್ಟಾಚಾರ: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

Published : Jul 03, 2020, 05:47 PM IST

ಕೊರೋನಾ ಸಂಕಟದಲ್ಲಿಯೂ ರಾಜ್ಯ ಸರ್ಕಾರ ಹಣ ಲೂಟಿ ಹೊಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, (ಜುಲೈ.03): ಕೊರೋನಾ ಸಂಕಟದಲ್ಲಿಯೂ ರಾಜ್ಯ ಸರ್ಕಾರ ಹಣ ಲೂಟಿ ಹೊಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಎಸ್‌ವೈ ಸರ್ಕಾರದ ಮುಂದೆ ಹೊಸ ಡಿಮಾಂಡ್ ಇಟ್ಟ ಸಿದ್ದರಾಮಯ್ಯ

 ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ನೆಪದಲ್ಲಿ ಸರ್ಕಾರ ಲೂಟಿ ಮಾಡಿದ್ದು, 3,328 ಕೋಟಿ ಹಣ ಕೊರೋನಾಗೆ ಖರ್ಚು ಮಾಡಿದ್ದಾರೆ.  ಸಾನಿಟೈಜರ್, ಪಿಪಿ ಇ ಕಿಟ್, ಥರ್ಮಲ್ ಸ್ಯ್ಕಾನರ್ ನಲ್ಲಿ ಎರಡು ಪಟ್ಟು ಹಣ ನೀಡಿ ಖರೀದಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಕೊರೋನಾ ಸೋಂಕು ನಿವಾರಣೆಗೆ ಸಿಎಂ, ಪಿಎಂ ಕೇರ್ ಗೆ ಎಷ್ಟು ಹಣ ಬಂದಿದೆ ಎಂಬ ಮಾಹಿತಿ ನೀಡಬೇಕು. ಪಿಎಂ ಕೇರ್ ಗೆ ಸುಮಾರು 60ಸಾವಿರ ಕೋಟಿ ರೂಪಾಯಿ ಬಂದಿದೆ. ಪಿಎಂ ನಿಧಿಯಿಂದ ಕರ್ನಾಟಕಕ್ಕೆ ಎಷ್ಟು ಕೊಟ್ಟಿದ್ದಾರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?