2200 ಕೋಟಿ ಭ್ರಷ್ಟಾಚಾರ: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

2200 ಕೋಟಿ ಭ್ರಷ್ಟಾಚಾರ: ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ ಸಿದ್ದರಾಮಯ್ಯ

Published : Jul 03, 2020, 05:47 PM IST

ಕೊರೋನಾ ಸಂಕಟದಲ್ಲಿಯೂ ರಾಜ್ಯ ಸರ್ಕಾರ ಹಣ ಲೂಟಿ ಹೊಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು, (ಜುಲೈ.03): ಕೊರೋನಾ ಸಂಕಟದಲ್ಲಿಯೂ ರಾಜ್ಯ ಸರ್ಕಾರ ಹಣ ಲೂಟಿ ಹೊಡೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಎಸ್‌ವೈ ಸರ್ಕಾರದ ಮುಂದೆ ಹೊಸ ಡಿಮಾಂಡ್ ಇಟ್ಟ ಸಿದ್ದರಾಮಯ್ಯ

 ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ನೆಪದಲ್ಲಿ ಸರ್ಕಾರ ಲೂಟಿ ಮಾಡಿದ್ದು, 3,328 ಕೋಟಿ ಹಣ ಕೊರೋನಾಗೆ ಖರ್ಚು ಮಾಡಿದ್ದಾರೆ.  ಸಾನಿಟೈಜರ್, ಪಿಪಿ ಇ ಕಿಟ್, ಥರ್ಮಲ್ ಸ್ಯ್ಕಾನರ್ ನಲ್ಲಿ ಎರಡು ಪಟ್ಟು ಹಣ ನೀಡಿ ಖರೀದಿ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಕೊರೋನಾ ಸೋಂಕು ನಿವಾರಣೆಗೆ ಸಿಎಂ, ಪಿಎಂ ಕೇರ್ ಗೆ ಎಷ್ಟು ಹಣ ಬಂದಿದೆ ಎಂಬ ಮಾಹಿತಿ ನೀಡಬೇಕು. ಪಿಎಂ ಕೇರ್ ಗೆ ಸುಮಾರು 60ಸಾವಿರ ಕೋಟಿ ರೂಪಾಯಿ ಬಂದಿದೆ. ಪಿಎಂ ನಿಧಿಯಿಂದ ಕರ್ನಾಟಕಕ್ಕೆ ಎಷ್ಟು ಕೊಟ್ಟಿದ್ದಾರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!