ಮತ್ತೆ ಅಸಮಾಧಾನ ಸ್ಫೋಟ: ಭಾರತ್ ಜೋಡೋ ಸಭೆಗೆ ತೆರಳಲು ಸಿದ್ದರಾಮಯ್ಯ ನಿರಾಕರಣೆ

ಮತ್ತೆ ಅಸಮಾಧಾನ ಸ್ಫೋಟ: ಭಾರತ್ ಜೋಡೋ ಸಭೆಗೆ ತೆರಳಲು ಸಿದ್ದರಾಮಯ್ಯ ನಿರಾಕರಣೆ

Published : Sep 14, 2022, 10:01 PM IST

ಸಿದ್ದರಾಮಯ್ಯನವರ ಜನ್ಮದಿನದ ಅಮೃತಮಹೋತ್ಸವದಲ್ಲಿ ಬಹಿರಂಗ ವೇದಿಕೆ ಮೇಲೆ ತಾವು ಒಂದಾಗಿದ್ದೇವೆ ಎಂದು ಬಿಗಿದಪ್ಪಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮತ್ತೆ ಮುಸುಕಿನ ಗುದ್ದಾಟ ಶುರುವಾದಂತಿದೆ.

ಬೆಂಗಳೂರು, (ಸೆಪ್ಟೆಂಬರ್.14): ಸಿದ್ದರಾಮಯ್ಯನವರ ಜನ್ಮದಿನದ ಅಮೃತಮಹೋತ್ಸವದಲ್ಲಿ ಬಹಿರಂಗ ವೇದಿಕೆ ಮೇಲೆ ತಾವು ಒಂದಾಗಿದ್ದೇವೆ ಎಂದು ಬಿಗಿದಪ್ಪಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮತ್ತೆ ಮುಸುಕಿನ ಗುದ್ದಾಟ ಶುರುವಾದಂತಿದೆ.

ರಾಹುಲ್ ಗಾಂಧಿ 'Bharat Jodo Yatra' ಬ್ಯಾನರ್ ನಲ್ಲಿ ಸಿದ್ದರಾಮಯ್ಯ ನಾಪತ್ತೆ!

ಹೌದು....ಭಾರತ್ ಜೋಡೋ ಯಾತ್ರೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಗರ ಮಧ್ಯೆ ಮತ್ತೆ ಅಂತರ ಸೃಷ್ಟಿಯಾಗಿದ್ದು, ಸಿದ್ದರಾಮಯ್ಯ ಬಣ ಬೇಸರಗೊಂಡಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಭಾರತ್ ಜೋಡೋ ಸಭೆಗೆ ತೆರಳಲು ನಿರಾಕರಿಸಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more