ಮತ್ತೆ ಅಸಮಾಧಾನ ಸ್ಫೋಟ: ಭಾರತ್ ಜೋಡೋ ಸಭೆಗೆ ತೆರಳಲು ಸಿದ್ದರಾಮಯ್ಯ ನಿರಾಕರಣೆ

ಮತ್ತೆ ಅಸಮಾಧಾನ ಸ್ಫೋಟ: ಭಾರತ್ ಜೋಡೋ ಸಭೆಗೆ ತೆರಳಲು ಸಿದ್ದರಾಮಯ್ಯ ನಿರಾಕರಣೆ

Published : Sep 14, 2022, 10:01 PM IST

ಸಿದ್ದರಾಮಯ್ಯನವರ ಜನ್ಮದಿನದ ಅಮೃತಮಹೋತ್ಸವದಲ್ಲಿ ಬಹಿರಂಗ ವೇದಿಕೆ ಮೇಲೆ ತಾವು ಒಂದಾಗಿದ್ದೇವೆ ಎಂದು ಬಿಗಿದಪ್ಪಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮತ್ತೆ ಮುಸುಕಿನ ಗುದ್ದಾಟ ಶುರುವಾದಂತಿದೆ.

ಬೆಂಗಳೂರು, (ಸೆಪ್ಟೆಂಬರ್.14): ಸಿದ್ದರಾಮಯ್ಯನವರ ಜನ್ಮದಿನದ ಅಮೃತಮಹೋತ್ಸವದಲ್ಲಿ ಬಹಿರಂಗ ವೇದಿಕೆ ಮೇಲೆ ತಾವು ಒಂದಾಗಿದ್ದೇವೆ ಎಂದು ಬಿಗಿದಪ್ಪಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮತ್ತೆ ಮುಸುಕಿನ ಗುದ್ದಾಟ ಶುರುವಾದಂತಿದೆ.

ರಾಹುಲ್ ಗಾಂಧಿ 'Bharat Jodo Yatra' ಬ್ಯಾನರ್ ನಲ್ಲಿ ಸಿದ್ದರಾಮಯ್ಯ ನಾಪತ್ತೆ!

ಹೌದು....ಭಾರತ್ ಜೋಡೋ ಯಾತ್ರೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಗರ ಮಧ್ಯೆ ಮತ್ತೆ ಅಂತರ ಸೃಷ್ಟಿಯಾಗಿದ್ದು, ಸಿದ್ದರಾಮಯ್ಯ ಬಣ ಬೇಸರಗೊಂಡಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಭಾರತ್ ಜೋಡೋ ಸಭೆಗೆ ತೆರಳಲು ನಿರಾಕರಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more