ಮತ್ತೆ ಅಸಮಾಧಾನ ಸ್ಫೋಟ: ಭಾರತ್ ಜೋಡೋ ಸಭೆಗೆ ತೆರಳಲು ಸಿದ್ದರಾಮಯ್ಯ ನಿರಾಕರಣೆ

ಮತ್ತೆ ಅಸಮಾಧಾನ ಸ್ಫೋಟ: ಭಾರತ್ ಜೋಡೋ ಸಭೆಗೆ ತೆರಳಲು ಸಿದ್ದರಾಮಯ್ಯ ನಿರಾಕರಣೆ

Published : Sep 14, 2022, 10:01 PM IST

ಸಿದ್ದರಾಮಯ್ಯನವರ ಜನ್ಮದಿನದ ಅಮೃತಮಹೋತ್ಸವದಲ್ಲಿ ಬಹಿರಂಗ ವೇದಿಕೆ ಮೇಲೆ ತಾವು ಒಂದಾಗಿದ್ದೇವೆ ಎಂದು ಬಿಗಿದಪ್ಪಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮತ್ತೆ ಮುಸುಕಿನ ಗುದ್ದಾಟ ಶುರುವಾದಂತಿದೆ.

ಬೆಂಗಳೂರು, (ಸೆಪ್ಟೆಂಬರ್.14): ಸಿದ್ದರಾಮಯ್ಯನವರ ಜನ್ಮದಿನದ ಅಮೃತಮಹೋತ್ಸವದಲ್ಲಿ ಬಹಿರಂಗ ವೇದಿಕೆ ಮೇಲೆ ತಾವು ಒಂದಾಗಿದ್ದೇವೆ ಎಂದು ಬಿಗಿದಪ್ಪಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮತ್ತೆ ಮುಸುಕಿನ ಗುದ್ದಾಟ ಶುರುವಾದಂತಿದೆ.

ರಾಹುಲ್ ಗಾಂಧಿ 'Bharat Jodo Yatra' ಬ್ಯಾನರ್ ನಲ್ಲಿ ಸಿದ್ದರಾಮಯ್ಯ ನಾಪತ್ತೆ!

ಹೌದು....ಭಾರತ್ ಜೋಡೋ ಯಾತ್ರೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಗರ ಮಧ್ಯೆ ಮತ್ತೆ ಅಂತರ ಸೃಷ್ಟಿಯಾಗಿದ್ದು, ಸಿದ್ದರಾಮಯ್ಯ ಬಣ ಬೇಸರಗೊಂಡಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಭಾರತ್ ಜೋಡೋ ಸಭೆಗೆ ತೆರಳಲು ನಿರಾಕರಿಸಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more