ಮತ್ತೆ ಅಸಮಾಧಾನ ಸ್ಫೋಟ: ಭಾರತ್ ಜೋಡೋ ಸಭೆಗೆ ತೆರಳಲು ಸಿದ್ದರಾಮಯ್ಯ ನಿರಾಕರಣೆ

ಮತ್ತೆ ಅಸಮಾಧಾನ ಸ್ಫೋಟ: ಭಾರತ್ ಜೋಡೋ ಸಭೆಗೆ ತೆರಳಲು ಸಿದ್ದರಾಮಯ್ಯ ನಿರಾಕರಣೆ

Published : Sep 14, 2022, 10:01 PM IST

ಸಿದ್ದರಾಮಯ್ಯನವರ ಜನ್ಮದಿನದ ಅಮೃತಮಹೋತ್ಸವದಲ್ಲಿ ಬಹಿರಂಗ ವೇದಿಕೆ ಮೇಲೆ ತಾವು ಒಂದಾಗಿದ್ದೇವೆ ಎಂದು ಬಿಗಿದಪ್ಪಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮತ್ತೆ ಮುಸುಕಿನ ಗುದ್ದಾಟ ಶುರುವಾದಂತಿದೆ.

ಬೆಂಗಳೂರು, (ಸೆಪ್ಟೆಂಬರ್.14): ಸಿದ್ದರಾಮಯ್ಯನವರ ಜನ್ಮದಿನದ ಅಮೃತಮಹೋತ್ಸವದಲ್ಲಿ ಬಹಿರಂಗ ವೇದಿಕೆ ಮೇಲೆ ತಾವು ಒಂದಾಗಿದ್ದೇವೆ ಎಂದು ಬಿಗಿದಪ್ಪಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮತ್ತೆ ಮುಸುಕಿನ ಗುದ್ದಾಟ ಶುರುವಾದಂತಿದೆ.

ರಾಹುಲ್ ಗಾಂಧಿ 'Bharat Jodo Yatra' ಬ್ಯಾನರ್ ನಲ್ಲಿ ಸಿದ್ದರಾಮಯ್ಯ ನಾಪತ್ತೆ!

ಹೌದು....ಭಾರತ್ ಜೋಡೋ ಯಾತ್ರೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಗರ ಮಧ್ಯೆ ಮತ್ತೆ ಅಂತರ ಸೃಷ್ಟಿಯಾಗಿದ್ದು, ಸಿದ್ದರಾಮಯ್ಯ ಬಣ ಬೇಸರಗೊಂಡಿದೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಭಾರತ್ ಜೋಡೋ ಸಭೆಗೆ ತೆರಳಲು ನಿರಾಕರಿಸಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more