ಪ್ರಧಾನಿ ಭೇಟಿಗೆ ಸಿದ್ದರಾಮಯ್ಯಗೆ ಅವಕಾಶ: ರಾಜ್ಯದ ಬರಗಾಲ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುತ್ತಾ ?

ಪ್ರಧಾನಿ ಭೇಟಿಗೆ ಸಿದ್ದರಾಮಯ್ಯಗೆ ಅವಕಾಶ: ರಾಜ್ಯದ ಬರಗಾಲ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುತ್ತಾ ?

Published : Dec 18, 2023, 12:21 PM IST

ಇನ್ನೂ ಘೋಷಣೆಯಾಗದ ನಿಗಮ ಮಂಡಳಿ ಅಧ್ಯಕ್ಷರ ನೇಮಕ
ಲಿಸ್ಟ್ ಹೈಕಮಾಂಡ್‌ಗೆ ಕಳಿಸಿದ್ರೂ ಇನ್ನೂ ಅಂತಿಮವಾಗದ ಪಟ್ಟಿ
ಶಾಸಕರ ಬೇಸರದಿಂದ ಲೋಕಸಭಾ ಚುನಾವಣೆಗೆ ಎಫೆಕ್ಟ್ ಆತಂಕ

ಇಂದಿನಿಂದ ಮೂರು ದಿನ ಸಿಎಂ, ಡಿಸಿಎಂ ದೆಹಲಿ ಪ್ರವಾಸ ಮಾಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ಹೋಗಲಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್(DK shivakumar) ಅಲ್ಲಿ ಕಾಂಗ್ರೆಸ್ ಹೈಕಮಾಂಡ್(Congress Highcommand) ನಾಯಕರ ಭೇಟಿ ಮಾಡಲಿದ್ದಾರೆ. ಜೊತೆಗೆ ಕೇಂದ್ರ ಸಚಿವರನ್ನೂ ಸಹ ಭೇಟಿಯಾಗಲಿದ್ದಾರೆ. ಪಿಎಂ ಸೇರಿ ಕೇಂದ್ರ ಸಚಿವರ ಭೇಟಿಗೆ ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ. ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವಕಾಶ ನೀಡಿದ್ದಾರೆ. ಡಿಸೆಂಬರ್ 19ರಂದು ಬೆಳಗ್ಗೆ 11 ಗಂಟೆಗೆ ಭೇಟಿಗೆ ಸಮಯಾವಕಾಶ ನಿಗದಿಯಾಗಿದೆ. ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ನಾಯಕರು ಮೋದಿ ಭೇಟಿಯಾಗಲಿದ್ದಾರೆ. ನಮಗೆ ಸಮಯ ಕೊಡ್ತಿಲ್ಲ ಎಂದಿಲ್ಲ ಆರೋಪವನ್ನು ಸಿಎಂ ಮಾಡಿದ್ದರು. ಭೇಟಿಗೆ ಅವಕಾಶ ಕೊಡಿಸಿ ಎಂದು ಬಿಜೆಪಿ ನಾಯಕರನ್ನು ಕಿಚಾಯಿಸಿದ್ದರು. ಕೊನೆಗೂ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ. ಈ ಭೇಟಿಯಲ್ಲಿ ರಾಜ್ಯದಲ್ಲಿ ಬರಗಾಲ ಸಮಸ್ಯೆ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ. ರಾಜ್ಯಕ್ಕೆ ಬರಬೇಕಾದ ಎನ್ಡಿಆರ್ಎಫ್ ಹಣ ಬಿಡುಗಡೆಗೆ ಮನವಿ ಮಾಡುವ ಸಾಧ್ಯತೆ ಇದೆ. ರಾಜ್ಯದ ಅಭಿವೃದ್ಧಿ ವಿಚಾರವಾಗಿ ಕೇಂದ್ರ ಸಚಿವರ ಜೊತೆ ಚರ್ಚೆ ನಡೆಸಬಹುದು.

ಇದನ್ನೂ ವೀಕ್ಷಿಸಿ:  ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅಖಾಡಕ್ಕೆ ಇಳೀತಾರಾ..? ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದರಾ ಕಾಗೇರಿ..?

24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
Read more