ಪ್ರಧಾನಿ ಭೇಟಿಗೆ ಸಿದ್ದರಾಮಯ್ಯಗೆ ಅವಕಾಶ: ರಾಜ್ಯದ ಬರಗಾಲ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುತ್ತಾ ?

ಪ್ರಧಾನಿ ಭೇಟಿಗೆ ಸಿದ್ದರಾಮಯ್ಯಗೆ ಅವಕಾಶ: ರಾಜ್ಯದ ಬರಗಾಲ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುತ್ತಾ ?

Published : Dec 18, 2023, 12:21 PM IST

ಇನ್ನೂ ಘೋಷಣೆಯಾಗದ ನಿಗಮ ಮಂಡಳಿ ಅಧ್ಯಕ್ಷರ ನೇಮಕ
ಲಿಸ್ಟ್ ಹೈಕಮಾಂಡ್‌ಗೆ ಕಳಿಸಿದ್ರೂ ಇನ್ನೂ ಅಂತಿಮವಾಗದ ಪಟ್ಟಿ
ಶಾಸಕರ ಬೇಸರದಿಂದ ಲೋಕಸಭಾ ಚುನಾವಣೆಗೆ ಎಫೆಕ್ಟ್ ಆತಂಕ

ಇಂದಿನಿಂದ ಮೂರು ದಿನ ಸಿಎಂ, ಡಿಸಿಎಂ ದೆಹಲಿ ಪ್ರವಾಸ ಮಾಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ಹೋಗಲಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್(DK shivakumar) ಅಲ್ಲಿ ಕಾಂಗ್ರೆಸ್ ಹೈಕಮಾಂಡ್(Congress Highcommand) ನಾಯಕರ ಭೇಟಿ ಮಾಡಲಿದ್ದಾರೆ. ಜೊತೆಗೆ ಕೇಂದ್ರ ಸಚಿವರನ್ನೂ ಸಹ ಭೇಟಿಯಾಗಲಿದ್ದಾರೆ. ಪಿಎಂ ಸೇರಿ ಕೇಂದ್ರ ಸಚಿವರ ಭೇಟಿಗೆ ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ. ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವಕಾಶ ನೀಡಿದ್ದಾರೆ. ಡಿಸೆಂಬರ್ 19ರಂದು ಬೆಳಗ್ಗೆ 11 ಗಂಟೆಗೆ ಭೇಟಿಗೆ ಸಮಯಾವಕಾಶ ನಿಗದಿಯಾಗಿದೆ. ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ನಾಯಕರು ಮೋದಿ ಭೇಟಿಯಾಗಲಿದ್ದಾರೆ. ನಮಗೆ ಸಮಯ ಕೊಡ್ತಿಲ್ಲ ಎಂದಿಲ್ಲ ಆರೋಪವನ್ನು ಸಿಎಂ ಮಾಡಿದ್ದರು. ಭೇಟಿಗೆ ಅವಕಾಶ ಕೊಡಿಸಿ ಎಂದು ಬಿಜೆಪಿ ನಾಯಕರನ್ನು ಕಿಚಾಯಿಸಿದ್ದರು. ಕೊನೆಗೂ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ. ಈ ಭೇಟಿಯಲ್ಲಿ ರಾಜ್ಯದಲ್ಲಿ ಬರಗಾಲ ಸಮಸ್ಯೆ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ. ರಾಜ್ಯಕ್ಕೆ ಬರಬೇಕಾದ ಎನ್ಡಿಆರ್ಎಫ್ ಹಣ ಬಿಡುಗಡೆಗೆ ಮನವಿ ಮಾಡುವ ಸಾಧ್ಯತೆ ಇದೆ. ರಾಜ್ಯದ ಅಭಿವೃದ್ಧಿ ವಿಚಾರವಾಗಿ ಕೇಂದ್ರ ಸಚಿವರ ಜೊತೆ ಚರ್ಚೆ ನಡೆಸಬಹುದು.

ಇದನ್ನೂ ವೀಕ್ಷಿಸಿ:  ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅಖಾಡಕ್ಕೆ ಇಳೀತಾರಾ..? ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದರಾ ಕಾಗೇರಿ..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more