ಪ್ರಧಾನಿ ಭೇಟಿಗೆ ಸಿದ್ದರಾಮಯ್ಯಗೆ ಅವಕಾಶ: ರಾಜ್ಯದ ಬರಗಾಲ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುತ್ತಾ ?

ಪ್ರಧಾನಿ ಭೇಟಿಗೆ ಸಿದ್ದರಾಮಯ್ಯಗೆ ಅವಕಾಶ: ರಾಜ್ಯದ ಬರಗಾಲ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಯುತ್ತಾ ?

Published : Dec 18, 2023, 12:21 PM IST

ಇನ್ನೂ ಘೋಷಣೆಯಾಗದ ನಿಗಮ ಮಂಡಳಿ ಅಧ್ಯಕ್ಷರ ನೇಮಕ
ಲಿಸ್ಟ್ ಹೈಕಮಾಂಡ್‌ಗೆ ಕಳಿಸಿದ್ರೂ ಇನ್ನೂ ಅಂತಿಮವಾಗದ ಪಟ್ಟಿ
ಶಾಸಕರ ಬೇಸರದಿಂದ ಲೋಕಸಭಾ ಚುನಾವಣೆಗೆ ಎಫೆಕ್ಟ್ ಆತಂಕ

ಇಂದಿನಿಂದ ಮೂರು ದಿನ ಸಿಎಂ, ಡಿಸಿಎಂ ದೆಹಲಿ ಪ್ರವಾಸ ಮಾಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ಹೋಗಲಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್(DK shivakumar) ಅಲ್ಲಿ ಕಾಂಗ್ರೆಸ್ ಹೈಕಮಾಂಡ್(Congress Highcommand) ನಾಯಕರ ಭೇಟಿ ಮಾಡಲಿದ್ದಾರೆ. ಜೊತೆಗೆ ಕೇಂದ್ರ ಸಚಿವರನ್ನೂ ಸಹ ಭೇಟಿಯಾಗಲಿದ್ದಾರೆ. ಪಿಎಂ ಸೇರಿ ಕೇಂದ್ರ ಸಚಿವರ ಭೇಟಿಗೆ ಸಿಎಂ ಸಿದ್ದರಾಮಯ್ಯ ಕೇಳಿದ್ದಾರೆ. ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವಕಾಶ ನೀಡಿದ್ದಾರೆ. ಡಿಸೆಂಬರ್ 19ರಂದು ಬೆಳಗ್ಗೆ 11 ಗಂಟೆಗೆ ಭೇಟಿಗೆ ಸಮಯಾವಕಾಶ ನಿಗದಿಯಾಗಿದೆ. ಮೂರು ದಿನಗಳ ದೆಹಲಿ ಪ್ರವಾಸದ ವೇಳೆ ನಾಯಕರು ಮೋದಿ ಭೇಟಿಯಾಗಲಿದ್ದಾರೆ. ನಮಗೆ ಸಮಯ ಕೊಡ್ತಿಲ್ಲ ಎಂದಿಲ್ಲ ಆರೋಪವನ್ನು ಸಿಎಂ ಮಾಡಿದ್ದರು. ಭೇಟಿಗೆ ಅವಕಾಶ ಕೊಡಿಸಿ ಎಂದು ಬಿಜೆಪಿ ನಾಯಕರನ್ನು ಕಿಚಾಯಿಸಿದ್ದರು. ಕೊನೆಗೂ ಪ್ರಧಾನಿಗಳ ಭೇಟಿಗೆ ಸಮಯ ನಿಗದಿಯಾಗಿದೆ. ಈ ಭೇಟಿಯಲ್ಲಿ ರಾಜ್ಯದಲ್ಲಿ ಬರಗಾಲ ಸಮಸ್ಯೆ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ. ರಾಜ್ಯಕ್ಕೆ ಬರಬೇಕಾದ ಎನ್ಡಿಆರ್ಎಫ್ ಹಣ ಬಿಡುಗಡೆಗೆ ಮನವಿ ಮಾಡುವ ಸಾಧ್ಯತೆ ಇದೆ. ರಾಜ್ಯದ ಅಭಿವೃದ್ಧಿ ವಿಚಾರವಾಗಿ ಕೇಂದ್ರ ಸಚಿವರ ಜೊತೆ ಚರ್ಚೆ ನಡೆಸಬಹುದು.

ಇದನ್ನೂ ವೀಕ್ಷಿಸಿ:  ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಅಖಾಡಕ್ಕೆ ಇಳೀತಾರಾ..? ಪರೋಕ್ಷವಾಗಿ ನಾನೂ ಅಭ್ಯರ್ಥಿ ಎಂದರಾ ಕಾಗೇರಿ..?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more