ಚುನಾವಣೆಗೂ ಮುಂಚೆ ಒಗ್ಗಟ್ಟು.. ಈಗ ಪಟ್ಟಕ್ಕಾಗಿ ಬಿಕ್ಕಟ್ಟು : ಯಾರಿಗೆ ಪಟ್ಟಾಭಿಷೇಕ ?

ಚುನಾವಣೆಗೂ ಮುಂಚೆ ಒಗ್ಗಟ್ಟು.. ಈಗ ಪಟ್ಟಕ್ಕಾಗಿ ಬಿಕ್ಕಟ್ಟು : ಯಾರಿಗೆ ಪಟ್ಟಾಭಿಷೇಕ ?

Published : May 16, 2023, 11:57 AM IST

ಒಗ್ಗಟ್ಟಾಗಿ ಚುನಾವಣೆ ಗೆದ್ದವರ ಮಧ್ಯೆ ಪಟ್ಟಕ್ಕಾಗಿ ಫೈಟ್..!
"ಕೈ"ಕಮಾಂಡ್‌ಗೆ ಕಗ್ಗಂಟಾಯ್ತು ಸಿದ್ದು-ಡಿಕೆ ಜಂಗೀಕುಸ್ತಿ..!
ಸಿದ್ದು Vsಡಿಕೆಶಿ, ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ ಯಾರಿಗೆ..?

ಒಗ್ಗಟ್ಟಾಗಿ ಚುನಾವಣೆ ಗೆದ್ದಾಯ್ತು. ಈಗ ಪಟ್ಟಕ್ಕಾಗಿ ಫೈಟ್. 135 ಸ್ಥಾನಗಳನ್ನು ಗೆಲ್ಲೋವರೆಗೆ ಅದೆಂಥಾ ಒಗ್ಗಟ್ಟು, ಅದೆಂಥಾ ದೋಸ್ತಿ. ಈಗ ನೋಡಿದ್ರೆ ದೋಸ್ತಿಗಳ ಮಧ್ಯೆ ಕುರ್ಚಿಗಾಗಿ ಕುಸ್ತಿ ನಡೆಯುತ್ತಿದೆ. ಮುಖ್ಯಮಂತ್ರಿ ಆಯ್ಕೆ ವಿಚಾರ ತಂತಿಯ ಮೇಲಿನ ನಡಿಗೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ಈಗ ಅಕ್ಷರಶಃ ತಂತಿ ಮೇಲೆ ನಡೀತಾ ಇದೆ. ಇಕ್ಕಟ್ಟಿನಲ್ಲಿರೋ ಕೈ ಹೈಕಮಾಂಡ್ ಸಿಎಂ ಆಯ್ಕೆಯ ಬಿಕ್ಕಟ್ಟನ್ನು ಹೇಗೆ ಬಿಡುತ್ತದೆ ಎಂಬುದು ಪ್ರಶ್ನೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್'ನ ಈ ಸಂಧಾನ ಸೂತ್ರಕ್ಕೆ ಇಬ್ಬರೂ ಒಪ್ಪಿಕೊಳ್ತಾರಾ..? ಮೊದ್ಲು ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗೋದಕ್ಕೆ ಡಿಕೆಶಿ ಒಪ್ಪಿಗೆ ಕೊಡ್ತಾರಾ..? ಅಸಲಿಗೆ ಸಿಎಂ ಪಟ್ಟಕ್ಕೆ ಕನಕಪುರ ಬಂಡೆಯ ಗೇಮ್ ಪ್ಲಾನ್ ಏನು ಎಂಬುದು ಇನ್ನೂ ತಿಳಿದಿಲ್ಲ. ಮುಖ್ಯಮಂತ್ರಿ ಪಟ್ಟಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಭರ್ಜರಿ ಪೈಪೋಟಿ ಏರ್ಪಟ್ಟಿರುವ ಕಾರಣ ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ಹಂಚಿಕೆಯ ಸೂತ್ರ ಮುಂದಿಡುವ ಸಾಧ್ಯತೆಯಿದೆ. 

ಇದನ್ನೂ ವೀಕ್ಷಿಸಿ: 'ದಿ ಕೇರಳ ಸ್ಟೋರಿ' ಸಿನಿಮಾ ಉಚಿತ ಪ್ರದರ್ಶನ, ಚಿತ್ರಮಂದಿರವನ್ನೇ ಬುಕ್‌ ಮಾಡಿದ ಯತ್ನಾಳ್‌

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more