ಚುನಾವಣೆಗೂ ಮುಂಚೆ ಒಗ್ಗಟ್ಟು.. ಈಗ ಪಟ್ಟಕ್ಕಾಗಿ ಬಿಕ್ಕಟ್ಟು : ಯಾರಿಗೆ ಪಟ್ಟಾಭಿಷೇಕ ?

ಚುನಾವಣೆಗೂ ಮುಂಚೆ ಒಗ್ಗಟ್ಟು.. ಈಗ ಪಟ್ಟಕ್ಕಾಗಿ ಬಿಕ್ಕಟ್ಟು : ಯಾರಿಗೆ ಪಟ್ಟಾಭಿಷೇಕ ?

Published : May 16, 2023, 11:57 AM IST

ಒಗ್ಗಟ್ಟಾಗಿ ಚುನಾವಣೆ ಗೆದ್ದವರ ಮಧ್ಯೆ ಪಟ್ಟಕ್ಕಾಗಿ ಫೈಟ್..!
"ಕೈ"ಕಮಾಂಡ್‌ಗೆ ಕಗ್ಗಂಟಾಯ್ತು ಸಿದ್ದು-ಡಿಕೆ ಜಂಗೀಕುಸ್ತಿ..!
ಸಿದ್ದು Vsಡಿಕೆಶಿ, ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ ಯಾರಿಗೆ..?

ಒಗ್ಗಟ್ಟಾಗಿ ಚುನಾವಣೆ ಗೆದ್ದಾಯ್ತು. ಈಗ ಪಟ್ಟಕ್ಕಾಗಿ ಫೈಟ್. 135 ಸ್ಥಾನಗಳನ್ನು ಗೆಲ್ಲೋವರೆಗೆ ಅದೆಂಥಾ ಒಗ್ಗಟ್ಟು, ಅದೆಂಥಾ ದೋಸ್ತಿ. ಈಗ ನೋಡಿದ್ರೆ ದೋಸ್ತಿಗಳ ಮಧ್ಯೆ ಕುರ್ಚಿಗಾಗಿ ಕುಸ್ತಿ ನಡೆಯುತ್ತಿದೆ. ಮುಖ್ಯಮಂತ್ರಿ ಆಯ್ಕೆ ವಿಚಾರ ತಂತಿಯ ಮೇಲಿನ ನಡಿಗೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ಈಗ ಅಕ್ಷರಶಃ ತಂತಿ ಮೇಲೆ ನಡೀತಾ ಇದೆ. ಇಕ್ಕಟ್ಟಿನಲ್ಲಿರೋ ಕೈ ಹೈಕಮಾಂಡ್ ಸಿಎಂ ಆಯ್ಕೆಯ ಬಿಕ್ಕಟ್ಟನ್ನು ಹೇಗೆ ಬಿಡುತ್ತದೆ ಎಂಬುದು ಪ್ರಶ್ನೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್'ನ ಈ ಸಂಧಾನ ಸೂತ್ರಕ್ಕೆ ಇಬ್ಬರೂ ಒಪ್ಪಿಕೊಳ್ತಾರಾ..? ಮೊದ್ಲು ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗೋದಕ್ಕೆ ಡಿಕೆಶಿ ಒಪ್ಪಿಗೆ ಕೊಡ್ತಾರಾ..? ಅಸಲಿಗೆ ಸಿಎಂ ಪಟ್ಟಕ್ಕೆ ಕನಕಪುರ ಬಂಡೆಯ ಗೇಮ್ ಪ್ಲಾನ್ ಏನು ಎಂಬುದು ಇನ್ನೂ ತಿಳಿದಿಲ್ಲ. ಮುಖ್ಯಮಂತ್ರಿ ಪಟ್ಟಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಭರ್ಜರಿ ಪೈಪೋಟಿ ಏರ್ಪಟ್ಟಿರುವ ಕಾರಣ ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ಹಂಚಿಕೆಯ ಸೂತ್ರ ಮುಂದಿಡುವ ಸಾಧ್ಯತೆಯಿದೆ. 

ಇದನ್ನೂ ವೀಕ್ಷಿಸಿ: 'ದಿ ಕೇರಳ ಸ್ಟೋರಿ' ಸಿನಿಮಾ ಉಚಿತ ಪ್ರದರ್ಶನ, ಚಿತ್ರಮಂದಿರವನ್ನೇ ಬುಕ್‌ ಮಾಡಿದ ಯತ್ನಾಳ್‌

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more