ಚುನಾವಣೆಗೂ ಮುಂಚೆ ಒಗ್ಗಟ್ಟು.. ಈಗ ಪಟ್ಟಕ್ಕಾಗಿ ಬಿಕ್ಕಟ್ಟು : ಯಾರಿಗೆ ಪಟ್ಟಾಭಿಷೇಕ ?

ಚುನಾವಣೆಗೂ ಮುಂಚೆ ಒಗ್ಗಟ್ಟು.. ಈಗ ಪಟ್ಟಕ್ಕಾಗಿ ಬಿಕ್ಕಟ್ಟು : ಯಾರಿಗೆ ಪಟ್ಟಾಭಿಷೇಕ ?

Published : May 16, 2023, 11:57 AM IST

ಒಗ್ಗಟ್ಟಾಗಿ ಚುನಾವಣೆ ಗೆದ್ದವರ ಮಧ್ಯೆ ಪಟ್ಟಕ್ಕಾಗಿ ಫೈಟ್..!
"ಕೈ"ಕಮಾಂಡ್‌ಗೆ ಕಗ್ಗಂಟಾಯ್ತು ಸಿದ್ದು-ಡಿಕೆ ಜಂಗೀಕುಸ್ತಿ..!
ಸಿದ್ದು Vsಡಿಕೆಶಿ, ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ ಯಾರಿಗೆ..?

ಒಗ್ಗಟ್ಟಾಗಿ ಚುನಾವಣೆ ಗೆದ್ದಾಯ್ತು. ಈಗ ಪಟ್ಟಕ್ಕಾಗಿ ಫೈಟ್. 135 ಸ್ಥಾನಗಳನ್ನು ಗೆಲ್ಲೋವರೆಗೆ ಅದೆಂಥಾ ಒಗ್ಗಟ್ಟು, ಅದೆಂಥಾ ದೋಸ್ತಿ. ಈಗ ನೋಡಿದ್ರೆ ದೋಸ್ತಿಗಳ ಮಧ್ಯೆ ಕುರ್ಚಿಗಾಗಿ ಕುಸ್ತಿ ನಡೆಯುತ್ತಿದೆ. ಮುಖ್ಯಮಂತ್ರಿ ಆಯ್ಕೆ ವಿಚಾರ ತಂತಿಯ ಮೇಲಿನ ನಡಿಗೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ಈಗ ಅಕ್ಷರಶಃ ತಂತಿ ಮೇಲೆ ನಡೀತಾ ಇದೆ. ಇಕ್ಕಟ್ಟಿನಲ್ಲಿರೋ ಕೈ ಹೈಕಮಾಂಡ್ ಸಿಎಂ ಆಯ್ಕೆಯ ಬಿಕ್ಕಟ್ಟನ್ನು ಹೇಗೆ ಬಿಡುತ್ತದೆ ಎಂಬುದು ಪ್ರಶ್ನೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್'ನ ಈ ಸಂಧಾನ ಸೂತ್ರಕ್ಕೆ ಇಬ್ಬರೂ ಒಪ್ಪಿಕೊಳ್ತಾರಾ..? ಮೊದ್ಲು ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗೋದಕ್ಕೆ ಡಿಕೆಶಿ ಒಪ್ಪಿಗೆ ಕೊಡ್ತಾರಾ..? ಅಸಲಿಗೆ ಸಿಎಂ ಪಟ್ಟಕ್ಕೆ ಕನಕಪುರ ಬಂಡೆಯ ಗೇಮ್ ಪ್ಲಾನ್ ಏನು ಎಂಬುದು ಇನ್ನೂ ತಿಳಿದಿಲ್ಲ. ಮುಖ್ಯಮಂತ್ರಿ ಪಟ್ಟಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಮಧ್ಯೆ ಭರ್ಜರಿ ಪೈಪೋಟಿ ಏರ್ಪಟ್ಟಿರುವ ಕಾರಣ ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ಹಂಚಿಕೆಯ ಸೂತ್ರ ಮುಂದಿಡುವ ಸಾಧ್ಯತೆಯಿದೆ. 

ಇದನ್ನೂ ವೀಕ್ಷಿಸಿ: 'ದಿ ಕೇರಳ ಸ್ಟೋರಿ' ಸಿನಿಮಾ ಉಚಿತ ಪ್ರದರ್ಶನ, ಚಿತ್ರಮಂದಿರವನ್ನೇ ಬುಕ್‌ ಮಾಡಿದ ಯತ್ನಾಳ್‌

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more