ಅಸ್ತಿತ್ವಕ್ಕೆ ಬಂತು ಸಿದ್ದು-ಡಿಕೆಶಿ ಸರ್ಕಾರ: ಲೋಕಸಭೆ ಮೇಲೆ ಏನು ಪರಿಣಾಮ ಬೀರಲಿದೆ ಈ ಫಲಿತಾಂಶ?

ಅಸ್ತಿತ್ವಕ್ಕೆ ಬಂತು ಸಿದ್ದು-ಡಿಕೆಶಿ ಸರ್ಕಾರ: ಲೋಕಸಭೆ ಮೇಲೆ ಏನು ಪರಿಣಾಮ ಬೀರಲಿದೆ ಈ ಫಲಿತಾಂಶ?

Published : May 21, 2023, 12:40 PM IST

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಇದು ಸೋಲನ್ನೇ ಕಾಣುತ್ತಿದ್ದ ಕಾಂಗ್ರೆಸ್‌ ಪಾಲಿಗೆ ವರವಾಗಿದೆ.

ರಾಜ್ಯದಲ್ಲಿ ಸದೃಢ ಸರ್ಕಾರ ರಚನೆಯಾಗಿದೆ. ಈ ಸರ್ಕಾರದ ಸಾರತ್ಯವಹಿಸಿರುವುದು ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌. ಕೊನೆಗೂ ಕಾಂಗ್ರೆಸ್‌ ಪಾಲಿಗೆ ಈ ಭಲೇ ಜೋಡಿ ವರವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿರುವುದರಿಂದ, ಪಕ್ಷಕ್ಕೆ ಹೊಸ ಉಸಿರು ಸಿಕ್ಕತಾಂಗಿದೆ. ಇನ್ನೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಜೋಡಿ, ಮೋದಿ- ಅಮಿತ್‌ ಶಾ ಜೋಡಿಗೆ ಸವಾಲಾಗುತ್ತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಅಲ್ಲದೇ ಕಾಂಗ್ರೆಸ್‌ ಮೋದಿ- ಶಾ ವ್ಯೂಹ ಬೇಧಿಸಲು ಸಹ ಸನ್ನದ್ಧವಾಗಿದೆ ಎನ್ನಲಾಗ್ತಿದೆ. ಒಟ್ಟಿನಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್‌ಗೆ ಈ ಚುನಾವಣೆ ವರವಾಗಿರುವುದಂತೂ ಸತ್ಯ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more