ಅಸ್ತಿತ್ವಕ್ಕೆ ಬಂತು ಸಿದ್ದು-ಡಿಕೆಶಿ ಸರ್ಕಾರ: ಲೋಕಸಭೆ ಮೇಲೆ ಏನು ಪರಿಣಾಮ ಬೀರಲಿದೆ ಈ ಫಲಿತಾಂಶ?

ಅಸ್ತಿತ್ವಕ್ಕೆ ಬಂತು ಸಿದ್ದು-ಡಿಕೆಶಿ ಸರ್ಕಾರ: ಲೋಕಸಭೆ ಮೇಲೆ ಏನು ಪರಿಣಾಮ ಬೀರಲಿದೆ ಈ ಫಲಿತಾಂಶ?

Published : May 21, 2023, 12:40 PM IST

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಇದು ಸೋಲನ್ನೇ ಕಾಣುತ್ತಿದ್ದ ಕಾಂಗ್ರೆಸ್‌ ಪಾಲಿಗೆ ವರವಾಗಿದೆ.

ರಾಜ್ಯದಲ್ಲಿ ಸದೃಢ ಸರ್ಕಾರ ರಚನೆಯಾಗಿದೆ. ಈ ಸರ್ಕಾರದ ಸಾರತ್ಯವಹಿಸಿರುವುದು ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌. ಕೊನೆಗೂ ಕಾಂಗ್ರೆಸ್‌ ಪಾಲಿಗೆ ಈ ಭಲೇ ಜೋಡಿ ವರವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿರುವುದರಿಂದ, ಪಕ್ಷಕ್ಕೆ ಹೊಸ ಉಸಿರು ಸಿಕ್ಕತಾಂಗಿದೆ. ಇನ್ನೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಜೋಡಿ, ಮೋದಿ- ಅಮಿತ್‌ ಶಾ ಜೋಡಿಗೆ ಸವಾಲಾಗುತ್ತಾ ಎಂಬ ಪ್ರಶ್ನೆ ಇದೀಗ ಮೂಡಿದೆ. ಅಲ್ಲದೇ ಕಾಂಗ್ರೆಸ್‌ ಮೋದಿ- ಶಾ ವ್ಯೂಹ ಬೇಧಿಸಲು ಸಹ ಸನ್ನದ್ಧವಾಗಿದೆ ಎನ್ನಲಾಗ್ತಿದೆ. ಒಟ್ಟಿನಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಕಾಂಗ್ರೆಸ್‌ಗೆ ಈ ಚುನಾವಣೆ ವರವಾಗಿರುವುದಂತೂ ಸತ್ಯ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳು ಈಡೇರುತ್ತಾ ?: ಈ ಬಗ್ಗೆ ಆರ್ಥಿಕ ತಜ್ಞರು ಹೇಳೋದೇನು ?, ಬೇಕಿರುವ ಹಣವೆಷ್ಟು ?

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more