ಇಂದ್ರಪ್ರಸ್ಥದ ರಾಜರಹಸ್ಯ: ಟಗರು-ಬಂಡೆ ನಿಗೂಢ ಹೆಜ್ಜೆ?

ಇಂದ್ರಪ್ರಸ್ಥದ ರಾಜರಹಸ್ಯ: ಟಗರು-ಬಂಡೆ ನಿಗೂಢ ಹೆಜ್ಜೆ?

Published : Jul 09, 2025, 03:16 PM IST
ದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಒಂದು ಸೂಕ್ಷ್ಮ ವಿಶ್ಲೇಷಣೆ. ಕಾಂಗ್ರೆಸ್ ನಾಯಕರ ದೆಹಲಿ ಭೇಟಿ ಮತ್ತು ಅದರ ಹಿಂದಿನ ರಹಸ್ಯಗಳನ್ನು ಈ ಸುವರ್ಣ ಸ್ಪೆಷಲ್ ಕಾರ್ಯಕ್ರಮದಲ್ಲಿ ಬಿಚ್ಚಿಡಲಾಗಿದೆ.

ಇಂದ್ರಪ್ರಸ್ಥದಲ್ಲಿ ನಡೆಯೋದು ಪಟ್ಟದಾಟವೋ.? ಕದನ ವಿರಾಮವೋ..? ಏನಿದು ಟಗರು-ಬಂಡೆ ನಿಗೂಢ ಹೆಜ್ಜೆ ರಹಸ್ಯ..? ಕೈ ಕೋಟೆಯೊಳಗೆ ಎದ್ದಿರೋ ಆ ಕಠಿಣ ಪ್ರಶ್ನೆಗೆ ಉತ್ತರ ಕೊಡುತ್ತಾ ದೆಹಲಿ ಒಡ್ಡೋಲಗ..? ಇದುವೇ ಇವತ್ತಿನ ಸುವರ್ಣ ಸ್ಪಷಲ್, ಇಂದ್ರಪ್ರಸ್ಥ ರಾಜರಹಸ್ಯ.

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more