ಸ್ವಪಕ್ಷದವರೇ ಮಾತು ಕೇಳಲ್ಲ, ಬಹಿರಂಗ ಅಸಮಾಧಾನ; ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಸೈಡ್‌ಲೈನ್ ?

ಸ್ವಪಕ್ಷದವರೇ ಮಾತು ಕೇಳಲ್ಲ, ಬಹಿರಂಗ ಅಸಮಾಧಾನ; ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಸೈಡ್‌ಲೈನ್ ?

Suvarna News   | Asianet News
Published : Mar 02, 2021, 01:39 PM IST

ಮಾಜಿ ಸಿಎಂ ಸಿದ್ದರಾಮಯ್ಯಗೆ ಸ್ವಪಕ್ಷೀಯರಿಂದಲೇ ಮುಜುಗರ ಉಂಟಾಗುತ್ತಿದೆ. ಸಿದ್ದರಾಮಯ್ಯನವರ ಮಾತನ್ನ ಪಕ್ಷದಲ್ಲೇ ಧಿಕ್ಕರಿಸಲಾಗುತ್ತಿದೆ. ಮೈಸೂರು ಮೇಯರ್ ಮೈತ್ರಿ ಬಳಿಕ ಅಸಮಾಧಾನ ಬಹಿರಂಗವಾಗಿ ಹೊರ ಬರುತ್ತಿದೆ. 

ಬೆಂಗಳೂರು (ಮಾ. 02): ಮಾಜಿ ಸಿಎಂ ಸಿದ್ದರಾಮಯ್ಯಗೆ ಸ್ವಪಕ್ಷೀಯರಿಂದಲೇ ಮುಜುಗರ ಉಂಟಾಗುತ್ತಿದೆ. ಸಿದ್ದರಾಮಯ್ಯನವರ ಮಾತನ್ನ ಪಕ್ಷದಲ್ಲೇ ಧಿಕ್ಕರಿಸಲಾಗುತ್ತಿದೆ. ಮೈಸೂರು ಮೇಯರ್ ಮೈತ್ರಿ ಬಳಿಕ ಅಸಮಾಧಾನ ಬಹಿರಂಗವಾಗಿ ಹೊರ ಬರುತ್ತಿದೆ.

ತನ್ವೀರ್ ಸೇಠ್ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಈ ಮೈತ್ರಿ ವಿವಾದ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಭಿನ್ನಾಭಿಪ್ರಾಯವನ್ನು ಇನ್ನಷ್ಟು ಹೆಚ್ಚಿಸಿತ್ತು ಎನ್ನಲಾಗುತ್ತಿದೆ. ಸಿದ್ದರಾಮಯ್ಯರನ್ನು ಕಾಂಗ್ರೆಸ್‌ನಲ್ಲಿ ಸೈಡ್‌ಲೈನ್ ಮಾಡಲಾಗ್ತಾ ಇದೆಯಾ..? ಏನಿದು ಇನ್‌ಸೈಡ್ ಪಾಲಿಟಿಕ್ಸ್.? 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?