ಸ್ವಪಕ್ಷದವರೇ ಮಾತು ಕೇಳಲ್ಲ, ಬಹಿರಂಗ ಅಸಮಾಧಾನ; ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಸೈಡ್‌ಲೈನ್ ?

ಸ್ವಪಕ್ಷದವರೇ ಮಾತು ಕೇಳಲ್ಲ, ಬಹಿರಂಗ ಅಸಮಾಧಾನ; ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಸೈಡ್‌ಲೈನ್ ?

Suvarna News   | Asianet News
Published : Mar 02, 2021, 01:39 PM IST

ಮಾಜಿ ಸಿಎಂ ಸಿದ್ದರಾಮಯ್ಯಗೆ ಸ್ವಪಕ್ಷೀಯರಿಂದಲೇ ಮುಜುಗರ ಉಂಟಾಗುತ್ತಿದೆ. ಸಿದ್ದರಾಮಯ್ಯನವರ ಮಾತನ್ನ ಪಕ್ಷದಲ್ಲೇ ಧಿಕ್ಕರಿಸಲಾಗುತ್ತಿದೆ. ಮೈಸೂರು ಮೇಯರ್ ಮೈತ್ರಿ ಬಳಿಕ ಅಸಮಾಧಾನ ಬಹಿರಂಗವಾಗಿ ಹೊರ ಬರುತ್ತಿದೆ. 

ಬೆಂಗಳೂರು (ಮಾ. 02): ಮಾಜಿ ಸಿಎಂ ಸಿದ್ದರಾಮಯ್ಯಗೆ ಸ್ವಪಕ್ಷೀಯರಿಂದಲೇ ಮುಜುಗರ ಉಂಟಾಗುತ್ತಿದೆ. ಸಿದ್ದರಾಮಯ್ಯನವರ ಮಾತನ್ನ ಪಕ್ಷದಲ್ಲೇ ಧಿಕ್ಕರಿಸಲಾಗುತ್ತಿದೆ. ಮೈಸೂರು ಮೇಯರ್ ಮೈತ್ರಿ ಬಳಿಕ ಅಸಮಾಧಾನ ಬಹಿರಂಗವಾಗಿ ಹೊರ ಬರುತ್ತಿದೆ.

ತನ್ವೀರ್ ಸೇಠ್ ಅವರು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದರು. ಈ ಮೈತ್ರಿ ವಿವಾದ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಭಿನ್ನಾಭಿಪ್ರಾಯವನ್ನು ಇನ್ನಷ್ಟು ಹೆಚ್ಚಿಸಿತ್ತು ಎನ್ನಲಾಗುತ್ತಿದೆ. ಸಿದ್ದರಾಮಯ್ಯರನ್ನು ಕಾಂಗ್ರೆಸ್‌ನಲ್ಲಿ ಸೈಡ್‌ಲೈನ್ ಮಾಡಲಾಗ್ತಾ ಇದೆಯಾ..? ಏನಿದು ಇನ್‌ಸೈಡ್ ಪಾಲಿಟಿಕ್ಸ್.? 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!