Suvarna Focus: ದೆಹಲಿಯಲ್ಲೇ ಡಿಸೈಡ್ ಆಯ್ತು ‘ಹಸ್ತ’ಸೂತ್ರ: ಟಗರಿಗೂ.. ಸಿಡಿಬಂಡೆಗೂ.. ದೋಸ್ತಿ ಆಗಿದ್ದು ಹೇಗೆ ?

Suvarna Focus: ದೆಹಲಿಯಲ್ಲೇ ಡಿಸೈಡ್ ಆಯ್ತು ‘ಹಸ್ತ’ಸೂತ್ರ: ಟಗರಿಗೂ.. ಸಿಡಿಬಂಡೆಗೂ.. ದೋಸ್ತಿ ಆಗಿದ್ದು ಹೇಗೆ ?

Published : May 19, 2023, 11:28 AM IST

ಸಿಎಂ ಗದ್ದುಗೆಯಲ್ಲಿ ಮಾಸ್ ಲೀಡರ್ ಸಿದ್ದರಾಮಯ್ಯ
ಡಿಸಿಎಂ ಪಟ್ಟದಲ್ಲಿ ಪವರ್ ಫುಲ್ ಡಿ.ಕೆ. ಶಿವಕುಮಾರ್‌ 
ಬೆಂಕಿ ಬಿರುಗಾಳಿ ಜೋಡಿ ಎದುರು ಸವಾಲುಗಳ ಸರಪಳಿ
 

ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಇಬ್ಬರು ನಾಯಕರು ಸಿಎಂ ಖುರ್ಚಿಗಾಗಿ ಫೈಟ್‌ ಮಾಡುತ್ತಿದ್ದರು. ಆದ್ರೆ ಇದೀಗ ಕಾಂಗ್ರೆಸ್‌ ನಾಯಕರ ಅವೀರತ ಪರಿಶ್ರಮದಿಂದ ಈ ಸಮಸ್ಯೆ ಬಗೆಹರಿದಿದೆ. ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದು, ಡಿ.ಕೆ. ಶಿವಕುಮಾರ್‌ ಡಿಸಿಎಂ ಆಗಿದ್ದಾರೆ. ಇದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪಾತ್ರ ಪ್ರಮುಖವಾಗಿದೆ ಎನ್ನಬಹುದು. ಕೊನೆಗೂ ನಾಲ್ಕು ದಿನಗಳ ಬಳಿಕ ಸಿದ್ದರಾಮಯ್ಯಗೆ ಗದ್ದುಗೆ ಸಿಕ್ಕಿದೆ. ಆದ್ರೆ ಇಬ್ಬರೂ ನಾಯಕರು ತಮ್ಮ ಮುಂದಿರುವ ಸವಾಲುಗಳನ್ನು ಹೇಗೆ ಎದುರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ: ಡಿಕೆಶಿಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು? : 50:50 ಫಾರ್ಮೆಟ್‌ಗೆ ಇಬ್ಬರು ನಾಯಕರ ಒಪ್ಪಿಗೆ ಇದೆಯಾ ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more