Suvarna Focus: ದೆಹಲಿಯಲ್ಲೇ ಡಿಸೈಡ್ ಆಯ್ತು ‘ಹಸ್ತ’ಸೂತ್ರ: ಟಗರಿಗೂ.. ಸಿಡಿಬಂಡೆಗೂ.. ದೋಸ್ತಿ ಆಗಿದ್ದು ಹೇಗೆ ?

Suvarna Focus: ದೆಹಲಿಯಲ್ಲೇ ಡಿಸೈಡ್ ಆಯ್ತು ‘ಹಸ್ತ’ಸೂತ್ರ: ಟಗರಿಗೂ.. ಸಿಡಿಬಂಡೆಗೂ.. ದೋಸ್ತಿ ಆಗಿದ್ದು ಹೇಗೆ ?

Published : May 19, 2023, 11:28 AM IST

ಸಿಎಂ ಗದ್ದುಗೆಯಲ್ಲಿ ಮಾಸ್ ಲೀಡರ್ ಸಿದ್ದರಾಮಯ್ಯ
ಡಿಸಿಎಂ ಪಟ್ಟದಲ್ಲಿ ಪವರ್ ಫುಲ್ ಡಿ.ಕೆ. ಶಿವಕುಮಾರ್‌ 
ಬೆಂಕಿ ಬಿರುಗಾಳಿ ಜೋಡಿ ಎದುರು ಸವಾಲುಗಳ ಸರಪಳಿ
 

ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಇಬ್ಬರು ನಾಯಕರು ಸಿಎಂ ಖುರ್ಚಿಗಾಗಿ ಫೈಟ್‌ ಮಾಡುತ್ತಿದ್ದರು. ಆದ್ರೆ ಇದೀಗ ಕಾಂಗ್ರೆಸ್‌ ನಾಯಕರ ಅವೀರತ ಪರಿಶ್ರಮದಿಂದ ಈ ಸಮಸ್ಯೆ ಬಗೆಹರಿದಿದೆ. ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದು, ಡಿ.ಕೆ. ಶಿವಕುಮಾರ್‌ ಡಿಸಿಎಂ ಆಗಿದ್ದಾರೆ. ಇದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪಾತ್ರ ಪ್ರಮುಖವಾಗಿದೆ ಎನ್ನಬಹುದು. ಕೊನೆಗೂ ನಾಲ್ಕು ದಿನಗಳ ಬಳಿಕ ಸಿದ್ದರಾಮಯ್ಯಗೆ ಗದ್ದುಗೆ ಸಿಕ್ಕಿದೆ. ಆದ್ರೆ ಇಬ್ಬರೂ ನಾಯಕರು ತಮ್ಮ ಮುಂದಿರುವ ಸವಾಲುಗಳನ್ನು ಹೇಗೆ ಎದುರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ: ಡಿಕೆಶಿಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು? : 50:50 ಫಾರ್ಮೆಟ್‌ಗೆ ಇಬ್ಬರು ನಾಯಕರ ಒಪ್ಪಿಗೆ ಇದೆಯಾ ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more