Suvarna Focus: ದೆಹಲಿಯಲ್ಲೇ ಡಿಸೈಡ್ ಆಯ್ತು ‘ಹಸ್ತ’ಸೂತ್ರ: ಟಗರಿಗೂ.. ಸಿಡಿಬಂಡೆಗೂ.. ದೋಸ್ತಿ ಆಗಿದ್ದು ಹೇಗೆ ?

Suvarna Focus: ದೆಹಲಿಯಲ್ಲೇ ಡಿಸೈಡ್ ಆಯ್ತು ‘ಹಸ್ತ’ಸೂತ್ರ: ಟಗರಿಗೂ.. ಸಿಡಿಬಂಡೆಗೂ.. ದೋಸ್ತಿ ಆಗಿದ್ದು ಹೇಗೆ ?

Published : May 19, 2023, 11:28 AM IST

ಸಿಎಂ ಗದ್ದುಗೆಯಲ್ಲಿ ಮಾಸ್ ಲೀಡರ್ ಸಿದ್ದರಾಮಯ್ಯ
ಡಿಸಿಎಂ ಪಟ್ಟದಲ್ಲಿ ಪವರ್ ಫುಲ್ ಡಿ.ಕೆ. ಶಿವಕುಮಾರ್‌ 
ಬೆಂಕಿ ಬಿರುಗಾಳಿ ಜೋಡಿ ಎದುರು ಸವಾಲುಗಳ ಸರಪಳಿ
 

ಡಿ.ಕೆ. ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಇಬ್ಬರು ನಾಯಕರು ಸಿಎಂ ಖುರ್ಚಿಗಾಗಿ ಫೈಟ್‌ ಮಾಡುತ್ತಿದ್ದರು. ಆದ್ರೆ ಇದೀಗ ಕಾಂಗ್ರೆಸ್‌ ನಾಯಕರ ಅವೀರತ ಪರಿಶ್ರಮದಿಂದ ಈ ಸಮಸ್ಯೆ ಬಗೆಹರಿದಿದೆ. ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದು, ಡಿ.ಕೆ. ಶಿವಕುಮಾರ್‌ ಡಿಸಿಎಂ ಆಗಿದ್ದಾರೆ. ಇದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪಾತ್ರ ಪ್ರಮುಖವಾಗಿದೆ ಎನ್ನಬಹುದು. ಕೊನೆಗೂ ನಾಲ್ಕು ದಿನಗಳ ಬಳಿಕ ಸಿದ್ದರಾಮಯ್ಯಗೆ ಗದ್ದುಗೆ ಸಿಕ್ಕಿದೆ. ಆದ್ರೆ ಇಬ್ಬರೂ ನಾಯಕರು ತಮ್ಮ ಮುಂದಿರುವ ಸವಾಲುಗಳನ್ನು ಹೇಗೆ ಎದುರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ: ಡಿಕೆಶಿಗೆ ಸೋನಿಯಾ ಗಾಂಧಿ ಕೊಟ್ಟ ಭರವಸೆಗಳೇನು? : 50:50 ಫಾರ್ಮೆಟ್‌ಗೆ ಇಬ್ಬರು ನಾಯಕರ ಒಪ್ಪಿಗೆ ಇದೆಯಾ ?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more