Siddaramaiah: "ಗೆದ್ದರೆ ಅಧಿಕಾರ, ಸೋತರೆ ತಲೆದಂಡ.." ಡಿಸಿಎಂ ಡಿಕೆ ವಾರ್ನಿಂಗ್! ನಾನು ಇರ್ಬೇಕೋ ಬೇಡ್ವೋ” ಅಂದಿದ್ದೇಕೆ ಸಿಎಂ ?

Siddaramaiah: "ಗೆದ್ದರೆ ಅಧಿಕಾರ, ಸೋತರೆ ತಲೆದಂಡ.." ಡಿಸಿಎಂ ಡಿಕೆ ವಾರ್ನಿಂಗ್! ನಾನು ಇರ್ಬೇಕೋ ಬೇಡ್ವೋ” ಅಂದಿದ್ದೇಕೆ ಸಿಎಂ ?

Published : Apr 07, 2024, 04:27 PM ISTUpdated : Apr 07, 2024, 04:28 PM IST

ಲೋಕಯುದ್ಧದಲ್ಲಿ ಕಾಂಗ್ರೆಸ್ ಸೋತರೆ ಕಂಪಿಸಲಿದ್ಯಾ ರಾಜ್ಯ ರಾಜಕಾರಣ?
ಸ್ವಂತ ನೆಲದಲ್ಲೇ ಸಿಂಹಾಸನದ ಬಗ್ಗೆ ವರುಣಾ ವಾರಸ್ದಾರನ ಮಾತು..!
ಸಿದ್ದು ಸಂಪುಟದ ಮಂತ್ರಿಗಳಿಗೂ ಯುದ್ಧ ಗೆಲ್ಲುವ ಟಾಸ್ಕ್..ಟಾರ್ಗೆಟ್..!

ಹಿಟ್ ಔಟ್ or ಗೆಟ್ ಔಟ್... ಇದು ಲೋಕಯುದ್ಧ ಗೆಲ್ಲಲು ಕಾಂಗ್ರೆಸ್(Congress)ಪಾಳೆಯದಲ್ಲಿ ರೆಡಿಯಾಗಿರೋ ಯುದ್ಧತಂತ್ರ. ಅಂದ್ರೆ ಇದ್ರ ಅರ್ಥ ಮಾಡು ಇಲ್ಲ ಮಡಿ ಅಂತ. ಇದು ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್(DK Shivakumar) ಅವರ ಯುದ್ಧ ಶಿಬಿರದಲ್ಲಿ ಸಿದ್ಧವಾಗಿರೋ ಜಂಟಿವ್ಯೂಹದ ಒಂಟಿ ಅಸ್ತ್ರ. ಅಸ್ತ್ರದ ಜೊತೆ ಒಂದು ಖಡಕ್ ವಾರ್ನಿಂಗ್. 20 ಸೀಟಗಳನ್ನು ರಾಜ್ಯದಲ್ಲಿ ಗೆದ್ದೇ ಸಿದ್ಧ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಶಪಥ ಮಾಡಿದ್ದಾರೆ. ಮತ್ತೊಂದ್ಕಡೆ ಬಿಜೆಪಿ(BJP)-ಜೆಡಿಎಸ್(JDS) ದೋಸ್ತಿಗಳು 28ಕ್ಕೆ 28ನ್ನೂ ಗೆಲ್ಲೋ ಪಣ ತೊಟ್ಟು ರಣರಂಗ ಪ್ರವೇಶ ಮಾಡಿದ್ದಾರೆ. ಇರೋ 28ರಲ್ಲಿ 20 ಗೆಲ್ತೀವಿ ಅಂತ ಕಾಂಗ್ರೆಸ್ ನಾಯಕರು.. 28ಕ್ಕೆ ಇಪ್ಪತ್ತೆಂಟೂ ನಮ್ಮದೇ ಅಂತ ದೋಸ್ತಿಗಳು. ಯಾರು ಎಷ್ಟು ಗೆಲ್ತಾರೆ ಅನ್ನೋದು ಮಿಲಿಯನ್ ಡಾಲರ್ ಪ್ರಶ್ನೆ.. ಇದ್ರ ಮಧ್ಯೆ ಎದ್ದು ಕೂತಿರೋದು ಕೈ ನಾಯಕರ ಹಿಚ್ ಔಟ್ or ಗೆಟ್ ಔಟ್ ರಣವ್ಯೂಹ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲೋಕಸಭಾ ಅಖಾಡದಲ್ಲಿ ಹಿಟ್ ಔಟ್ or ಗೆಟ್ ಔಟ್ ಯುದ್ಧಕ್ಕೆ ಇಳಿದಿದ್ದಾರೆ. ಸಿಎಂ-ಡಿಸಿಎಂಗೆ 20 ಸೀಟುಗಳನ್ನು ಗೆಲ್ಲೇಲೇಬೇಕು ಅನ್ನೋ ಹಠ. ಇದಕ್ಕಾಗಿ ಪಕ್ಷದ ಮುಖಂಡರಿಗೆ, ಕಾಂಗ್ರೆಸ್ ಕಾರ್ಯಕರ್ತರಿಗೆ ಟಾಸ್ಕ್ ಮೇಲೆ ಟಾಸ್ಕ್ ಕೊಡ್ತಾ ಇದ್ದಾರೆ. ಸಿಎಂ ಸಿದ್ದರಾಮಯ್ಯ ಅವರಂತೂ ಮೊನ್ನೆ ಮೊನ್ನೆಯಷ್ಟೇ ಸ್ವಕ್ಷೇತ್ರ ವರುಣಾದಲ್ಲಿ ಭಾಷಣ ಮಾಡ್ತಾ, 60 ಸಾವಿರ ಲೀಡ್ ಬರದೇ ಇದ್ರೆ, ನನ್ನ ಕುರ್ಚಿಯೇ ಅಲುಗಾಡತ್ತೆ ಅನ್ನೋ ಅರ್ಥದಲ್ಲಿ ಮಾತಾಡಿದ್ದಾರೆ.

ಇದನ್ನೂ ವೀಕ್ಷಿಸಿ:  Turning point: ಸಂಧಾನ ಫಲಿಸಲಿಲ್ಲ..ಸಂಘರ್ಷ ತಪ್ಪಲಿಲ್ಲ..ದೇಶವನ್ನೇ ಸುಡಲು ಹಬ್ಬಿತ್ತು ಪ್ರತೀಕಾರದ ಕಿಚ್ಚು!

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more