Day With Leader: ವರುಣಾದಲ್ಲಿ ಸಿದ್ದರಾಮಯ್ಯ ಜೊತೆ ಒಂದು ಸುತ್ತು!

Day With Leader: ವರುಣಾದಲ್ಲಿ ಸಿದ್ದರಾಮಯ್ಯ ಜೊತೆ ಒಂದು ಸುತ್ತು!

Published : May 07, 2023, 11:12 AM IST

ಮಾಜಿ ಸಿಎಂ ಸಿದ್ದರಾಮಯ್ಯ ಪರ ವರುಣದಲ್ಲಿ ಹಲವು ಸ್ಟಾರ್‌ ನಟ -ನಟಿಯರು ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ ಅವರು ಗೆಲ್ಲಲೇಬೇಕು ಎಂಬುದು ಅಭಿಮಾನಿಗಳ ಆಸೆಯಾಗಿದೆ.

ಮೈಸೂರು: ಪ್ರತಿಷ್ಟಿತ ಕ್ಷೇತ್ರವಾದ ವರುಣದಲ್ಲಿ ಚುನಾವಣಾ ಅಖಾಡ ಗರಿಗೆದರಿದ್ದು, ಇಲ್ಲಿ ಗೆಲ್ಲಲೇ ಬೇಕು ಎಂದು ಬಿಜೆಪಿ ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಆದ್ರೆ ಈ ಕ್ಷೇತ್ರದಿಂದ ಗೆದ್ದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಹಿನ್ನೆಲೆ ಇದು ಅವರಿಗೆ ಲಕ್ಕಿ ವಿಧಾನಸಭಾ ಕ್ಷೇತ್ರವಾಗಿದೆ. ಹಾಗಾಗಿ ಸಿದ್ದರಾಮಯ್ಯರನ್ನು ಗೆಲ್ಲಿಸಲೇಬೇಕು ಎಂದು ಹಲವು ಕಡೆಯಿಂದ ಅವರ ಅಭಿಮಾನಿಗಳು ಬಂದಿದ್ದು, ಅವರ ಪರ ಪ್ರಚಾರ ಮಾಡುತ್ತಿದ್ದಾರೆ. ಸದ್ಯ ನಟ ದುನಿಯಾ ವಿಜಯ್‌ ಸಹ ಅವರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಅವರು, ನಾನು ಸಿದ್ದರಾಮಯ್ಯ ಅವರ ಅಭಿಮಾನಿ. ಅವರು ಅಂದ್ರೆ ನನಗೆ ಬಹಳ ಇಷ್ಟ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ನಟ ಶಿವರಾಜ್‌ ಕುಮಾರ್‌ ಮತ್ತು ಅವರ ಪತ್ನಿ ಗೀತಾ ಸಹ ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದಾರೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more