Day With Leader: ವರುಣಾದಲ್ಲಿ ಸಿದ್ದರಾಮಯ್ಯ ಜೊತೆ ಒಂದು ಸುತ್ತು!

Day With Leader: ವರುಣಾದಲ್ಲಿ ಸಿದ್ದರಾಮಯ್ಯ ಜೊತೆ ಒಂದು ಸುತ್ತು!

Published : May 07, 2023, 11:12 AM IST

ಮಾಜಿ ಸಿಎಂ ಸಿದ್ದರಾಮಯ್ಯ ಪರ ವರುಣದಲ್ಲಿ ಹಲವು ಸ್ಟಾರ್‌ ನಟ -ನಟಿಯರು ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ ಅವರು ಗೆಲ್ಲಲೇಬೇಕು ಎಂಬುದು ಅಭಿಮಾನಿಗಳ ಆಸೆಯಾಗಿದೆ.

ಮೈಸೂರು: ಪ್ರತಿಷ್ಟಿತ ಕ್ಷೇತ್ರವಾದ ವರುಣದಲ್ಲಿ ಚುನಾವಣಾ ಅಖಾಡ ಗರಿಗೆದರಿದ್ದು, ಇಲ್ಲಿ ಗೆಲ್ಲಲೇ ಬೇಕು ಎಂದು ಬಿಜೆಪಿ ಶತಾಯಗತಾಯ ಪ್ರಯತ್ನ ಮಾಡುತ್ತಿದೆ. ಆದ್ರೆ ಈ ಕ್ಷೇತ್ರದಿಂದ ಗೆದ್ದು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಹಿನ್ನೆಲೆ ಇದು ಅವರಿಗೆ ಲಕ್ಕಿ ವಿಧಾನಸಭಾ ಕ್ಷೇತ್ರವಾಗಿದೆ. ಹಾಗಾಗಿ ಸಿದ್ದರಾಮಯ್ಯರನ್ನು ಗೆಲ್ಲಿಸಲೇಬೇಕು ಎಂದು ಹಲವು ಕಡೆಯಿಂದ ಅವರ ಅಭಿಮಾನಿಗಳು ಬಂದಿದ್ದು, ಅವರ ಪರ ಪ್ರಚಾರ ಮಾಡುತ್ತಿದ್ದಾರೆ. ಸದ್ಯ ನಟ ದುನಿಯಾ ವಿಜಯ್‌ ಸಹ ಅವರ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಸುವರ್ಣ ನ್ಯೂಸ್‌ ಜೊತೆ ಮಾತನಾಡಿದ ಅವರು, ನಾನು ಸಿದ್ದರಾಮಯ್ಯ ಅವರ ಅಭಿಮಾನಿ. ಅವರು ಅಂದ್ರೆ ನನಗೆ ಬಹಳ ಇಷ್ಟ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ನಟ ಶಿವರಾಜ್‌ ಕುಮಾರ್‌ ಮತ್ತು ಅವರ ಪತ್ನಿ ಗೀತಾ ಸಹ ಸಿದ್ದರಾಮಯ್ಯ ಪರ ಪ್ರಚಾರ ಮಾಡಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more