ಸಿದ್ದರಾಮಯ್ಯ ಸಿಎಂ ಆಗಲೆಂದು ಹಾರೈಕೆ:  ಕೈ ಕಾರ್ಯಕರ್ತನಿಂದ ದೀರ್ಘ ದಂಡ ನಮಸ್ಕಾರ !

ಸಿದ್ದರಾಮಯ್ಯ ಸಿಎಂ ಆಗಲೆಂದು ಹಾರೈಕೆ: ಕೈ ಕಾರ್ಯಕರ್ತನಿಂದ ದೀರ್ಘ ದಂಡ ನಮಸ್ಕಾರ !

Published : May 16, 2023, 03:19 PM IST

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಹಾರೈಸಿ ಕಾರ್ಯಕರ್ತನೊಬ್ಬ ದೀರ್ಘದಂಡ ನಮಸ್ಕಾರದೊಂದಿಗೆ ಕೂಡಸಂಗಮಕ್ಕೆ ಪಾದಯಾತ್ರೆ ಹೊರಟಿದ್ದಾನೆ.

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಆಗಲೆಂದು ಹಾರೈಸಿ ಕೈ ಕಾರ್ಯಕರ್ತನೊಬ್ಬ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದಾರೆ.ಕೂಡಲಸಂಗಮಕ್ಕೆ ಪಾದಯಾತ್ರೆಯೊಂದಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಾ ಸುರೇಶ ವಾಲೀಕಾರ ಹೊರಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮನ್ನಿಕಟ್ಟಿ ಗ್ರಾಮದಿಂದ ಕೂಡಲಸಂಗಮಕ್ಕೆ ಸುರೇಶ ಹೊರಟಿದ್ದಾರೆ. 35 ಕಿಮೀ ದೀರ್ಘದಂಡ ನಮಸ್ಕಾರವನ್ನು ಮಾಡಲಿದ್ದಾರೆ. ಮೇಟಿ ಗೆಲುವು ಹಾಗೂ ರಾಜ್ಯದ ಸಿಎಂ ಸಿದ್ದರಾಮಯ್ಯ ಆಗಲೆಂದು ಹಾರೈಸಿ ಪಾದಯಾತ್ರೆ ಹೊರಟಿದ್ದಾರೆ. ಇವರಿಗೆ ನೂರಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಾಥ್‌ ನೀಡಿದ್ದಾರೆ. ವಾದ್ಯ ಮೇಳಗಳೊಂದಿಗೆ ಪಾದಯಾತ್ರೆ ಹೊರಟಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಸಿಎಂ ಆಗಲೆಂದು ವಿಶೇಷ ಪೂಜೆ: 1,100 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿಗಳು

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more