ಸಿದ್ದರಾಮಯ್ಯ ಸಿಎಂ ಆಗಲೆಂದು ಹಾರೈಕೆ:  ಕೈ ಕಾರ್ಯಕರ್ತನಿಂದ ದೀರ್ಘ ದಂಡ ನಮಸ್ಕಾರ !

ಸಿದ್ದರಾಮಯ್ಯ ಸಿಎಂ ಆಗಲೆಂದು ಹಾರೈಕೆ: ಕೈ ಕಾರ್ಯಕರ್ತನಿಂದ ದೀರ್ಘ ದಂಡ ನಮಸ್ಕಾರ !

Published : May 16, 2023, 03:19 PM IST

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಹಾರೈಸಿ ಕಾರ್ಯಕರ್ತನೊಬ್ಬ ದೀರ್ಘದಂಡ ನಮಸ್ಕಾರದೊಂದಿಗೆ ಕೂಡಸಂಗಮಕ್ಕೆ ಪಾದಯಾತ್ರೆ ಹೊರಟಿದ್ದಾನೆ.

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಆಗಲೆಂದು ಹಾರೈಸಿ ಕೈ ಕಾರ್ಯಕರ್ತನೊಬ್ಬ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದಾರೆ.ಕೂಡಲಸಂಗಮಕ್ಕೆ ಪಾದಯಾತ್ರೆಯೊಂದಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಾ ಸುರೇಶ ವಾಲೀಕಾರ ಹೊರಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮನ್ನಿಕಟ್ಟಿ ಗ್ರಾಮದಿಂದ ಕೂಡಲಸಂಗಮಕ್ಕೆ ಸುರೇಶ ಹೊರಟಿದ್ದಾರೆ. 35 ಕಿಮೀ ದೀರ್ಘದಂಡ ನಮಸ್ಕಾರವನ್ನು ಮಾಡಲಿದ್ದಾರೆ. ಮೇಟಿ ಗೆಲುವು ಹಾಗೂ ರಾಜ್ಯದ ಸಿಎಂ ಸಿದ್ದರಾಮಯ್ಯ ಆಗಲೆಂದು ಹಾರೈಸಿ ಪಾದಯಾತ್ರೆ ಹೊರಟಿದ್ದಾರೆ. ಇವರಿಗೆ ನೂರಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಾಥ್‌ ನೀಡಿದ್ದಾರೆ. ವಾದ್ಯ ಮೇಳಗಳೊಂದಿಗೆ ಪಾದಯಾತ್ರೆ ಹೊರಟಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಸಿಎಂ ಆಗಲೆಂದು ವಿಶೇಷ ಪೂಜೆ: 1,100 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿಗಳು

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more