ಸಿದ್ದರಾಮಯ್ಯ ಸಿಎಂ ಆಗಲೆಂದು ಹಾರೈಕೆ:  ಕೈ ಕಾರ್ಯಕರ್ತನಿಂದ ದೀರ್ಘ ದಂಡ ನಮಸ್ಕಾರ !

ಸಿದ್ದರಾಮಯ್ಯ ಸಿಎಂ ಆಗಲೆಂದು ಹಾರೈಕೆ: ಕೈ ಕಾರ್ಯಕರ್ತನಿಂದ ದೀರ್ಘ ದಂಡ ನಮಸ್ಕಾರ !

Published : May 16, 2023, 03:19 PM IST

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲಿ ಎಂದು ಹಾರೈಸಿ ಕಾರ್ಯಕರ್ತನೊಬ್ಬ ದೀರ್ಘದಂಡ ನಮಸ್ಕಾರದೊಂದಿಗೆ ಕೂಡಸಂಗಮಕ್ಕೆ ಪಾದಯಾತ್ರೆ ಹೊರಟಿದ್ದಾನೆ.

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಆಗಲೆಂದು ಹಾರೈಸಿ ಕೈ ಕಾರ್ಯಕರ್ತನೊಬ್ಬ ದೀರ್ಘ ದಂಡ ನಮಸ್ಕಾರ ಮಾಡುತ್ತಿದ್ದಾರೆ.ಕೂಡಲಸಂಗಮಕ್ಕೆ ಪಾದಯಾತ್ರೆಯೊಂದಿಗೆ ದೀರ್ಘದಂಡ ನಮಸ್ಕಾರ ಮಾಡುತ್ತಾ ಸುರೇಶ ವಾಲೀಕಾರ ಹೊರಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮನ್ನಿಕಟ್ಟಿ ಗ್ರಾಮದಿಂದ ಕೂಡಲಸಂಗಮಕ್ಕೆ ಸುರೇಶ ಹೊರಟಿದ್ದಾರೆ. 35 ಕಿಮೀ ದೀರ್ಘದಂಡ ನಮಸ್ಕಾರವನ್ನು ಮಾಡಲಿದ್ದಾರೆ. ಮೇಟಿ ಗೆಲುವು ಹಾಗೂ ರಾಜ್ಯದ ಸಿಎಂ ಸಿದ್ದರಾಮಯ್ಯ ಆಗಲೆಂದು ಹಾರೈಸಿ ಪಾದಯಾತ್ರೆ ಹೊರಟಿದ್ದಾರೆ. ಇವರಿಗೆ ನೂರಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಾಥ್‌ ನೀಡಿದ್ದಾರೆ. ವಾದ್ಯ ಮೇಳಗಳೊಂದಿಗೆ ಪಾದಯಾತ್ರೆ ಹೊರಟಿದ್ದಾರೆ. 

ಇದನ್ನೂ ವೀಕ್ಷಿಸಿ: ಸಿದ್ದರಾಮಯ್ಯ ಸಿಎಂ ಆಗಲೆಂದು ವಿಶೇಷ ಪೂಜೆ: 1,100 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿಗಳು

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more