Feb 8, 2020, 4:00 PM IST
ಬೆಂಗಳೂರು (ಫೆ.08): ಸಿಎಂ ಬಿ.ಎಸ್. ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಯಾವುದೇ ಅಧಿಕಾರ ನೀಡಿಲ್ಲ, ಸಚಿವ ಸಂಪುಟ ವಿಸ್ತರಣೆಯಲ್ಲೂ ಯಾವುದೇ ಸ್ವಾತಂತ್ರ್ಯ ಕೊಟ್ಟಿಲ್ಲ, ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇದನ್ನೂ ನೋಡಿ | ಪಟ್ಟು ಸಡಿಲಿಸದ ಜಾರಕಿಹೊಳಿ; ಖಾತೆ ನಿರೀಕ್ಷೆ ಇಟ್ಟುಕೊಂಡವರಿಗೆ ಹುಳಿ...
ಸಂಪುಟದಲ್ಲಿ 13 ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಇಲ್ಲ, ಸಂಪುಟ ಇಂಬ್ಯಾಲೆನ್ಸ್ ಆಗಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ನೋಡಿ | ಒಬ್ಬ ಡಿಸಿಎಂ, ಮೂವರು ಸಚಿವರಿದ್ದರೂ ಬೆಳಗಾವಿ ಜನರ ಗೋಳು ಕೇಳೋರಿಲ್ಲ!