ಪಂಚ ಗ್ಯಾರಂಟಿ ಘೋಷಿಸಿದ ಕೈ ಸರ್ಕಾರ, ಏನೇನು ಷರತ್ತು..?: ಹೇಗಿದೆ “ಮೇಷ್ಟ್ರು” ರಾಮಯ್ಯನ ಐದು ಪಕ್ಕಾ ಲೆಕ್ಕ..?

ಪಂಚ ಗ್ಯಾರಂಟಿ ಘೋಷಿಸಿದ ಕೈ ಸರ್ಕಾರ, ಏನೇನು ಷರತ್ತು..?: ಹೇಗಿದೆ “ಮೇಷ್ಟ್ರು” ರಾಮಯ್ಯನ ಐದು ಪಕ್ಕಾ ಲೆಕ್ಕ..?

Published : Jun 03, 2023, 10:13 AM IST

ಜೂನ್ 11ರಿಂದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ
ನನ್ನ ಹೆಂಡತಿಗೂ ಬಸ್ ಪ್ರಯಾಣ ಫ್ರೀ ಅಂದ್ರು ಸಿದ್ದು
ಜುಲೈ 1ರಿಂದ ಶುರು ಅನ್ನಭಾಗ್ಯ, ಗೃಹಜ್ಯೋತಿ ಸ್ಕೀಮ್

ಯಾವಾಗ ಗ್ಯಾರಂಟಿ.. ಎಲ್ಲಿ ಗ್ಯಾರಂಟಿ.. ಯಾರಿಗೆ ಗ್ಯಾರಂಟಿ..? ಈ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಟ್ಟಿದ್ದಾರೆ. ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸಾವಿರಾರು ಕೋಟಿಗಳ ಲೆಕ್ಕಾಚಾರವನ್ನು ಅಳೆದೂ ತೂಗಿ, ಲೆಕ್ಕಾಚಾರ ಹಾಕಿ ಗ್ಯಾರಂಟಿ ಸ್ಕೀಮ್‌ಗಳನ್ನು ಸಿಎಂ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಗೃಹಜ್ಯೋತಿ, ಗೃಹಲಕ್ಷ್ಮೀ, ಶಕ್ತಿ, ಅನ್ನಭಾಗ್ಯ ಮತ್ತು ಯುವನಿಧಿ. ಈ ಐದು ಗ್ಯಾರಂಟಿ ಕಾರ್ಡ್'ಗಳನ್ನೇ ಮುಂದಿಟ್ಟುಕೊಂಡು ಮತ ಕೇಳಿತ್ತು ಕಾಂಗ್ರೆಸ್. ಚುನಾವಣಾ ಪ್ರಚಾರ ಸಭೆಗಳಲ್ಲಿ ಗ್ಯಾರಂಟಿಗಳ ಘೋಷಣೆಗಳೊಂದಿಗೆ ಕೈ ನಾಯಕರು ವೀರಾವೇಶದಿಂದ ಅಬ್ಬರಿಸಿಬಿಟ್ಟಿದ್ದರು. ಗ್ಯಾರಂಟಿ ಘೋಷಣೆಗೆ ಸಿಕ್ಕ ಬಳುವಳಿಯೋ ಗೊತ್ತಿಲ್ಲ, ಬರೋಬ್ಬರಿ 135 ಸ್ಥಾನ ಸೀಟುಗಳನ್ನು ನೀಡೋ ಮೂಲಕ ರಾಜ್ಯದ ಮತದಾರರು ಕಾಂಗ್ರೆಸ್‌ಗೆ ಪ್ರಚಂಡ ಬಹುಮತ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ: Odisha Train Accident:ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಮಂದಿ ಸಾವು, 900 ಜನರಿಗೆ ಗಾಯ: ಮುಂದುವರೆದ ರಕ್ಷಣಾ ಕಾರ್ಯಾಚರಣೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more