ಪಂಚ ಗ್ಯಾರಂಟಿ ಘೋಷಿಸಿದ ಕೈ ಸರ್ಕಾರ, ಏನೇನು ಷರತ್ತು..?: ಹೇಗಿದೆ “ಮೇಷ್ಟ್ರು” ರಾಮಯ್ಯನ ಐದು ಪಕ್ಕಾ ಲೆಕ್ಕ..?

ಪಂಚ ಗ್ಯಾರಂಟಿ ಘೋಷಿಸಿದ ಕೈ ಸರ್ಕಾರ, ಏನೇನು ಷರತ್ತು..?: ಹೇಗಿದೆ “ಮೇಷ್ಟ್ರು” ರಾಮಯ್ಯನ ಐದು ಪಕ್ಕಾ ಲೆಕ್ಕ..?

Published : Jun 03, 2023, 10:13 AM IST

ಜೂನ್ 11ರಿಂದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ
ನನ್ನ ಹೆಂಡತಿಗೂ ಬಸ್ ಪ್ರಯಾಣ ಫ್ರೀ ಅಂದ್ರು ಸಿದ್ದು
ಜುಲೈ 1ರಿಂದ ಶುರು ಅನ್ನಭಾಗ್ಯ, ಗೃಹಜ್ಯೋತಿ ಸ್ಕೀಮ್

ಯಾವಾಗ ಗ್ಯಾರಂಟಿ.. ಎಲ್ಲಿ ಗ್ಯಾರಂಟಿ.. ಯಾರಿಗೆ ಗ್ಯಾರಂಟಿ..? ಈ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಟ್ಟಿದ್ದಾರೆ. ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸಾವಿರಾರು ಕೋಟಿಗಳ ಲೆಕ್ಕಾಚಾರವನ್ನು ಅಳೆದೂ ತೂಗಿ, ಲೆಕ್ಕಾಚಾರ ಹಾಕಿ ಗ್ಯಾರಂಟಿ ಸ್ಕೀಮ್‌ಗಳನ್ನು ಸಿಎಂ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಗೃಹಜ್ಯೋತಿ, ಗೃಹಲಕ್ಷ್ಮೀ, ಶಕ್ತಿ, ಅನ್ನಭಾಗ್ಯ ಮತ್ತು ಯುವನಿಧಿ. ಈ ಐದು ಗ್ಯಾರಂಟಿ ಕಾರ್ಡ್'ಗಳನ್ನೇ ಮುಂದಿಟ್ಟುಕೊಂಡು ಮತ ಕೇಳಿತ್ತು ಕಾಂಗ್ರೆಸ್. ಚುನಾವಣಾ ಪ್ರಚಾರ ಸಭೆಗಳಲ್ಲಿ ಗ್ಯಾರಂಟಿಗಳ ಘೋಷಣೆಗಳೊಂದಿಗೆ ಕೈ ನಾಯಕರು ವೀರಾವೇಶದಿಂದ ಅಬ್ಬರಿಸಿಬಿಟ್ಟಿದ್ದರು. ಗ್ಯಾರಂಟಿ ಘೋಷಣೆಗೆ ಸಿಕ್ಕ ಬಳುವಳಿಯೋ ಗೊತ್ತಿಲ್ಲ, ಬರೋಬ್ಬರಿ 135 ಸ್ಥಾನ ಸೀಟುಗಳನ್ನು ನೀಡೋ ಮೂಲಕ ರಾಜ್ಯದ ಮತದಾರರು ಕಾಂಗ್ರೆಸ್‌ಗೆ ಪ್ರಚಂಡ ಬಹುಮತ ಕೊಟ್ಟಿದ್ದಾರೆ. 

ಇದನ್ನೂ ವೀಕ್ಷಿಸಿ: Odisha Train Accident:ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಮಂದಿ ಸಾವು, 900 ಜನರಿಗೆ ಗಾಯ: ಮುಂದುವರೆದ ರಕ್ಷಣಾ ಕಾರ್ಯಾಚರಣೆ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more