ಗ್ಯಾರಂಟಿ ಭಾಗ್ಯಕ್ಕೆ ಸಿದ್ದು ಸರ್ಕಾರ ಅಸ್ತು: ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ ?

ಗ್ಯಾರಂಟಿ ಭಾಗ್ಯಕ್ಕೆ ಸಿದ್ದು ಸರ್ಕಾರ ಅಸ್ತು: ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ ?

Published : Jun 03, 2023, 10:30 AM IST

ಸಿದ್ದರಾಮಯ್ಯ ಘೋಷಣೆಗೆ ಎದುರಾಳಿ ಪಡೆ ಸುಸ್ತು..!
ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ..?
ಕರ್ನಾಟಕ ಖಜಾನೆಗೆ ಕಂಟಕ ಕಾದಿದೆಯಾ..?

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಭರವಸೆ ನೀಡಿದ್ದ 5 ಗ್ಯಾರಂಟಿಗಳನ್ನು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ. ಬಹು ನಿರೀಕ್ಷಿತ ಘೋಷಣೆಗಳು ಇವಾಗಿದ್ದು, ಇದರಿಂದ ಸರ್ಕಾರಕ್ಕೆ ಎಷ್ಟು ಹೊರೆಯಾಗಬಹುದು ಎಂಬುದು ಎಲ್ಲರಿಗೂ ಮೂಡಿರುವ ಪ್ರಶ್ನೆಯಾಗಿದೆ. ಕ್ಯಾಬಿನೆಟ್‌ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಶುಕ್ರವಾರ ಗ್ಯಾರಂಟಿಗಳ ಘೋಷಣೆಯನ್ನು ಮಾಡಿದರು. ಈ ಗ್ಯಾರಂಟಿಗಳು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿವೆ ಎಂದು ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ. ಅಲ್ಲದೇ ಈ ಗ್ಯಾರಂಟಿಗಳು ಈಗ ಮೋದಿಗೂ ಸಹ ಸವಾಲಾಗಿವೆ. ಈ ಗ್ಯಾರಂಟಿಯನ್ನೇ ಇಟ್ಟುಕೊಂಡು ಕಾಂಗ್ರೆಸ್‌ ಲೋಕಸಭಾ ಚುನಾವಣೆ ಗೆಲ್ಲಲು ಮುಂದಾಗಿದೆ. 

ಇದನ್ನೂ ವೀಕ್ಷಿಸಿ: ಪಂಚ ಗ್ಯಾರಂಟಿ ಘೋಷಿಸಿದ ಕೈ ಸರ್ಕಾರ, ಏನೇನು ಷರತ್ತು..?: ಹೇಗಿದೆ “ಮೇಷ್ಟ್ರು” ರಾಮಯ್ಯನ ಐದು ಪಕ್ಕಾ ಲೆಕ್ಕ..?

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more