ಗ್ಯಾರಂಟಿ ಭಾಗ್ಯಕ್ಕೆ ಸಿದ್ದು ಸರ್ಕಾರ ಅಸ್ತು: ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ ?

ಗ್ಯಾರಂಟಿ ಭಾಗ್ಯಕ್ಕೆ ಸಿದ್ದು ಸರ್ಕಾರ ಅಸ್ತು: ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ ?

Published : Jun 03, 2023, 10:30 AM IST

ಸಿದ್ದರಾಮಯ್ಯ ಘೋಷಣೆಗೆ ಎದುರಾಳಿ ಪಡೆ ಸುಸ್ತು..!
ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ..?
ಕರ್ನಾಟಕ ಖಜಾನೆಗೆ ಕಂಟಕ ಕಾದಿದೆಯಾ..?

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಭರವಸೆ ನೀಡಿದ್ದ 5 ಗ್ಯಾರಂಟಿಗಳನ್ನು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ. ಬಹು ನಿರೀಕ್ಷಿತ ಘೋಷಣೆಗಳು ಇವಾಗಿದ್ದು, ಇದರಿಂದ ಸರ್ಕಾರಕ್ಕೆ ಎಷ್ಟು ಹೊರೆಯಾಗಬಹುದು ಎಂಬುದು ಎಲ್ಲರಿಗೂ ಮೂಡಿರುವ ಪ್ರಶ್ನೆಯಾಗಿದೆ. ಕ್ಯಾಬಿನೆಟ್‌ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಶುಕ್ರವಾರ ಗ್ಯಾರಂಟಿಗಳ ಘೋಷಣೆಯನ್ನು ಮಾಡಿದರು. ಈ ಗ್ಯಾರಂಟಿಗಳು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿವೆ ಎಂದು ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ. ಅಲ್ಲದೇ ಈ ಗ್ಯಾರಂಟಿಗಳು ಈಗ ಮೋದಿಗೂ ಸಹ ಸವಾಲಾಗಿವೆ. ಈ ಗ್ಯಾರಂಟಿಯನ್ನೇ ಇಟ್ಟುಕೊಂಡು ಕಾಂಗ್ರೆಸ್‌ ಲೋಕಸಭಾ ಚುನಾವಣೆ ಗೆಲ್ಲಲು ಮುಂದಾಗಿದೆ. 

ಇದನ್ನೂ ವೀಕ್ಷಿಸಿ: ಪಂಚ ಗ್ಯಾರಂಟಿ ಘೋಷಿಸಿದ ಕೈ ಸರ್ಕಾರ, ಏನೇನು ಷರತ್ತು..?: ಹೇಗಿದೆ “ಮೇಷ್ಟ್ರು” ರಾಮಯ್ಯನ ಐದು ಪಕ್ಕಾ ಲೆಕ್ಕ..?

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more