ಗ್ಯಾರಂಟಿ ಭಾಗ್ಯಕ್ಕೆ ಸಿದ್ದು ಸರ್ಕಾರ ಅಸ್ತು: ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ ?

ಗ್ಯಾರಂಟಿ ಭಾಗ್ಯಕ್ಕೆ ಸಿದ್ದು ಸರ್ಕಾರ ಅಸ್ತು: ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ ?

Published : Jun 03, 2023, 10:30 AM IST

ಸಿದ್ದರಾಮಯ್ಯ ಘೋಷಣೆಗೆ ಎದುರಾಳಿ ಪಡೆ ಸುಸ್ತು..!
ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ..?
ಕರ್ನಾಟಕ ಖಜಾನೆಗೆ ಕಂಟಕ ಕಾದಿದೆಯಾ..?

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಭರವಸೆ ನೀಡಿದ್ದ 5 ಗ್ಯಾರಂಟಿಗಳನ್ನು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ. ಬಹು ನಿರೀಕ್ಷಿತ ಘೋಷಣೆಗಳು ಇವಾಗಿದ್ದು, ಇದರಿಂದ ಸರ್ಕಾರಕ್ಕೆ ಎಷ್ಟು ಹೊರೆಯಾಗಬಹುದು ಎಂಬುದು ಎಲ್ಲರಿಗೂ ಮೂಡಿರುವ ಪ್ರಶ್ನೆಯಾಗಿದೆ. ಕ್ಯಾಬಿನೆಟ್‌ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಶುಕ್ರವಾರ ಗ್ಯಾರಂಟಿಗಳ ಘೋಷಣೆಯನ್ನು ಮಾಡಿದರು. ಈ ಗ್ಯಾರಂಟಿಗಳು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿವೆ ಎಂದು ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ. ಅಲ್ಲದೇ ಈ ಗ್ಯಾರಂಟಿಗಳು ಈಗ ಮೋದಿಗೂ ಸಹ ಸವಾಲಾಗಿವೆ. ಈ ಗ್ಯಾರಂಟಿಯನ್ನೇ ಇಟ್ಟುಕೊಂಡು ಕಾಂಗ್ರೆಸ್‌ ಲೋಕಸಭಾ ಚುನಾವಣೆ ಗೆಲ್ಲಲು ಮುಂದಾಗಿದೆ. 

ಇದನ್ನೂ ವೀಕ್ಷಿಸಿ: ಪಂಚ ಗ್ಯಾರಂಟಿ ಘೋಷಿಸಿದ ಕೈ ಸರ್ಕಾರ, ಏನೇನು ಷರತ್ತು..?: ಹೇಗಿದೆ “ಮೇಷ್ಟ್ರು” ರಾಮಯ್ಯನ ಐದು ಪಕ್ಕಾ ಲೆಕ್ಕ..?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more