ಗ್ಯಾರಂಟಿ ಭಾಗ್ಯಕ್ಕೆ ಸಿದ್ದು ಸರ್ಕಾರ ಅಸ್ತು: ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ ?

ಗ್ಯಾರಂಟಿ ಭಾಗ್ಯಕ್ಕೆ ಸಿದ್ದು ಸರ್ಕಾರ ಅಸ್ತು: ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ ?

Published : Jun 03, 2023, 10:30 AM IST

ಸಿದ್ದರಾಮಯ್ಯ ಘೋಷಣೆಗೆ ಎದುರಾಳಿ ಪಡೆ ಸುಸ್ತು..!
ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ..?
ಕರ್ನಾಟಕ ಖಜಾನೆಗೆ ಕಂಟಕ ಕಾದಿದೆಯಾ..?

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಭರವಸೆ ನೀಡಿದ್ದ 5 ಗ್ಯಾರಂಟಿಗಳನ್ನು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ. ಬಹು ನಿರೀಕ್ಷಿತ ಘೋಷಣೆಗಳು ಇವಾಗಿದ್ದು, ಇದರಿಂದ ಸರ್ಕಾರಕ್ಕೆ ಎಷ್ಟು ಹೊರೆಯಾಗಬಹುದು ಎಂಬುದು ಎಲ್ಲರಿಗೂ ಮೂಡಿರುವ ಪ್ರಶ್ನೆಯಾಗಿದೆ. ಕ್ಯಾಬಿನೆಟ್‌ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಶುಕ್ರವಾರ ಗ್ಯಾರಂಟಿಗಳ ಘೋಷಣೆಯನ್ನು ಮಾಡಿದರು. ಈ ಗ್ಯಾರಂಟಿಗಳು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿವೆ ಎಂದು ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ. ಅಲ್ಲದೇ ಈ ಗ್ಯಾರಂಟಿಗಳು ಈಗ ಮೋದಿಗೂ ಸಹ ಸವಾಲಾಗಿವೆ. ಈ ಗ್ಯಾರಂಟಿಯನ್ನೇ ಇಟ್ಟುಕೊಂಡು ಕಾಂಗ್ರೆಸ್‌ ಲೋಕಸಭಾ ಚುನಾವಣೆ ಗೆಲ್ಲಲು ಮುಂದಾಗಿದೆ. 

ಇದನ್ನೂ ವೀಕ್ಷಿಸಿ: ಪಂಚ ಗ್ಯಾರಂಟಿ ಘೋಷಿಸಿದ ಕೈ ಸರ್ಕಾರ, ಏನೇನು ಷರತ್ತು..?: ಹೇಗಿದೆ “ಮೇಷ್ಟ್ರು” ರಾಮಯ್ಯನ ಐದು ಪಕ್ಕಾ ಲೆಕ್ಕ..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more