ಗ್ಯಾರಂಟಿ ಭಾಗ್ಯಕ್ಕೆ ಸಿದ್ದು ಸರ್ಕಾರ ಅಸ್ತು: ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ ?

ಗ್ಯಾರಂಟಿ ಭಾಗ್ಯಕ್ಕೆ ಸಿದ್ದು ಸರ್ಕಾರ ಅಸ್ತು: ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ ?

Published : Jun 03, 2023, 10:30 AM IST

ಸಿದ್ದರಾಮಯ್ಯ ಘೋಷಣೆಗೆ ಎದುರಾಳಿ ಪಡೆ ಸುಸ್ತು..!
ಈಗಿಂದ ಹೇಗೆ ಬದಲಾಗಲಿದೆ ರಾಜ್ಯದ ಭವಿಷ್ಯ..?
ಕರ್ನಾಟಕ ಖಜಾನೆಗೆ ಕಂಟಕ ಕಾದಿದೆಯಾ..?

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಭರವಸೆ ನೀಡಿದ್ದ 5 ಗ್ಯಾರಂಟಿಗಳನ್ನು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ. ಬಹು ನಿರೀಕ್ಷಿತ ಘೋಷಣೆಗಳು ಇವಾಗಿದ್ದು, ಇದರಿಂದ ಸರ್ಕಾರಕ್ಕೆ ಎಷ್ಟು ಹೊರೆಯಾಗಬಹುದು ಎಂಬುದು ಎಲ್ಲರಿಗೂ ಮೂಡಿರುವ ಪ್ರಶ್ನೆಯಾಗಿದೆ. ಕ್ಯಾಬಿನೆಟ್‌ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಶುಕ್ರವಾರ ಗ್ಯಾರಂಟಿಗಳ ಘೋಷಣೆಯನ್ನು ಮಾಡಿದರು. ಈ ಗ್ಯಾರಂಟಿಗಳು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಗಿವೆ ಎಂದು ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ. ಅಲ್ಲದೇ ಈ ಗ್ಯಾರಂಟಿಗಳು ಈಗ ಮೋದಿಗೂ ಸಹ ಸವಾಲಾಗಿವೆ. ಈ ಗ್ಯಾರಂಟಿಯನ್ನೇ ಇಟ್ಟುಕೊಂಡು ಕಾಂಗ್ರೆಸ್‌ ಲೋಕಸಭಾ ಚುನಾವಣೆ ಗೆಲ್ಲಲು ಮುಂದಾಗಿದೆ. 

ಇದನ್ನೂ ವೀಕ್ಷಿಸಿ: ಪಂಚ ಗ್ಯಾರಂಟಿ ಘೋಷಿಸಿದ ಕೈ ಸರ್ಕಾರ, ಏನೇನು ಷರತ್ತು..?: ಹೇಗಿದೆ “ಮೇಷ್ಟ್ರು” ರಾಮಯ್ಯನ ಐದು ಪಕ್ಕಾ ಲೆಕ್ಕ..?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more