ಸಿದ್ದು ಡಿಕೆಶಿ ಸರ್ಕಾರದ ಮುಂದೆ ಸಾಲು-ಸಾಲು ಸವಾಲ್‌: ಕೊಟ್ಟಿರೋ ಗ್ಯಾರೆಂಟಿ ಪೂರೈಸೋಕೆ ಏನಿದೆ ಮಾರ್ಗ ?

ಸಿದ್ದು ಡಿಕೆಶಿ ಸರ್ಕಾರದ ಮುಂದೆ ಸಾಲು-ಸಾಲು ಸವಾಲ್‌: ಕೊಟ್ಟಿರೋ ಗ್ಯಾರೆಂಟಿ ಪೂರೈಸೋಕೆ ಏನಿದೆ ಮಾರ್ಗ ?

Published : May 22, 2023, 10:18 AM IST

ನುಡಿದಂತೆ ನಡೆಯಲು ನಾವು ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದ್ರೆ ಸಿದ್ದು ಸರ್ಕಾರ 5 ಯೋಜನೆಗಳಿಗೆ ಯಾವೆಲ್ಲಾ ಕಂಡಿಷನ್ಸ್‌ ಹಾಕಲಿದೆ ಎಂಬುದು ಇನ್ನೂ ತಿಳಿದಿಲ್ಲ.

ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಗೃಹ ಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ. ಆದ್ರೆ ಕಾಂಗ್ರೆಸ್‌ನ ಈ ಎಲ್ಲಾ ಗ್ಯಾರೆಂಟಿಗೆ ಕಂಡಿಷನ್ಸ್ ಇರುತ್ತಾ ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ಒಂದು ವೇಳೆ ಕಂಡಿಷನ್ಸ್‌ ಹಾಕಿದ್ರೆ, ಎಲ್ಲರಿಗೂ ಈ ಭಾಗ್ಯಗಳಂತೂ ದೊರೆಯುವುದಿಲ್ಲ. ನಾವು ಆರ್ಥಿಕ ಹೊರೆಗೆ ಹೆದರಲ್ಲ, ಆದ್ರೆ ಎಲ್ರಿಗೂ ಗ್ಯಾರೆಂಟಿ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಈ ಮಾತಿನ ಹಿಂದಿನ ಮರ್ಮವೇನು ಎಂಬುದನ್ನು ಮುಂದೆ ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ: ರೂಪಾಲಿ ನಾಯ್ಕ್‌ ಕೃತಜ್ಞತಾ ಸಭೆ: ರಾಜಕೀಯ ವಿರೋಧಿಗಳ ವಿರುದ್ಧ ಅಬ್ಬರಿಸಿದ ಮಾಜಿ ಶಾಸಕಿ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more