ಸಿದ್ದು ಡಿಕೆಶಿ ಸರ್ಕಾರದ ಮುಂದೆ ಸಾಲು-ಸಾಲು ಸವಾಲ್‌: ಕೊಟ್ಟಿರೋ ಗ್ಯಾರೆಂಟಿ ಪೂರೈಸೋಕೆ ಏನಿದೆ ಮಾರ್ಗ ?

ಸಿದ್ದು ಡಿಕೆಶಿ ಸರ್ಕಾರದ ಮುಂದೆ ಸಾಲು-ಸಾಲು ಸವಾಲ್‌: ಕೊಟ್ಟಿರೋ ಗ್ಯಾರೆಂಟಿ ಪೂರೈಸೋಕೆ ಏನಿದೆ ಮಾರ್ಗ ?

Published : May 22, 2023, 10:18 AM IST

ನುಡಿದಂತೆ ನಡೆಯಲು ನಾವು ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದ್ರೆ ಸಿದ್ದು ಸರ್ಕಾರ 5 ಯೋಜನೆಗಳಿಗೆ ಯಾವೆಲ್ಲಾ ಕಂಡಿಷನ್ಸ್‌ ಹಾಕಲಿದೆ ಎಂಬುದು ಇನ್ನೂ ತಿಳಿದಿಲ್ಲ.

ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಗೃಹ ಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ. ಆದ್ರೆ ಕಾಂಗ್ರೆಸ್‌ನ ಈ ಎಲ್ಲಾ ಗ್ಯಾರೆಂಟಿಗೆ ಕಂಡಿಷನ್ಸ್ ಇರುತ್ತಾ ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ಒಂದು ವೇಳೆ ಕಂಡಿಷನ್ಸ್‌ ಹಾಕಿದ್ರೆ, ಎಲ್ಲರಿಗೂ ಈ ಭಾಗ್ಯಗಳಂತೂ ದೊರೆಯುವುದಿಲ್ಲ. ನಾವು ಆರ್ಥಿಕ ಹೊರೆಗೆ ಹೆದರಲ್ಲ, ಆದ್ರೆ ಎಲ್ರಿಗೂ ಗ್ಯಾರೆಂಟಿ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಈ ಮಾತಿನ ಹಿಂದಿನ ಮರ್ಮವೇನು ಎಂಬುದನ್ನು ಮುಂದೆ ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ: ರೂಪಾಲಿ ನಾಯ್ಕ್‌ ಕೃತಜ್ಞತಾ ಸಭೆ: ರಾಜಕೀಯ ವಿರೋಧಿಗಳ ವಿರುದ್ಧ ಅಬ್ಬರಿಸಿದ ಮಾಜಿ ಶಾಸಕಿ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more