ಸಿದ್ದು ಡಿಕೆಶಿ ಸರ್ಕಾರದ ಮುಂದೆ ಸಾಲು-ಸಾಲು ಸವಾಲ್‌: ಕೊಟ್ಟಿರೋ ಗ್ಯಾರೆಂಟಿ ಪೂರೈಸೋಕೆ ಏನಿದೆ ಮಾರ್ಗ ?

ಸಿದ್ದು ಡಿಕೆಶಿ ಸರ್ಕಾರದ ಮುಂದೆ ಸಾಲು-ಸಾಲು ಸವಾಲ್‌: ಕೊಟ್ಟಿರೋ ಗ್ಯಾರೆಂಟಿ ಪೂರೈಸೋಕೆ ಏನಿದೆ ಮಾರ್ಗ ?

Published : May 22, 2023, 10:18 AM IST

ನುಡಿದಂತೆ ನಡೆಯಲು ನಾವು ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಆದ್ರೆ ಸಿದ್ದು ಸರ್ಕಾರ 5 ಯೋಜನೆಗಳಿಗೆ ಯಾವೆಲ್ಲಾ ಕಂಡಿಷನ್ಸ್‌ ಹಾಕಲಿದೆ ಎಂಬುದು ಇನ್ನೂ ತಿಳಿದಿಲ್ಲ.

ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಗೃಹ ಲಕ್ಷ್ಮಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ತಾತ್ವಿಕ ಅನುಮೋದನೆ ನೀಡಿದೆ. ಆದ್ರೆ ಕಾಂಗ್ರೆಸ್‌ನ ಈ ಎಲ್ಲಾ ಗ್ಯಾರೆಂಟಿಗೆ ಕಂಡಿಷನ್ಸ್ ಇರುತ್ತಾ ಎಂಬ ಪ್ರಶ್ನೆ ಇದೀಗ ಕಾಡತೊಡಗಿದೆ. ಒಂದು ವೇಳೆ ಕಂಡಿಷನ್ಸ್‌ ಹಾಕಿದ್ರೆ, ಎಲ್ಲರಿಗೂ ಈ ಭಾಗ್ಯಗಳಂತೂ ದೊರೆಯುವುದಿಲ್ಲ. ನಾವು ಆರ್ಥಿಕ ಹೊರೆಗೆ ಹೆದರಲ್ಲ, ಆದ್ರೆ ಎಲ್ರಿಗೂ ಗ್ಯಾರೆಂಟಿ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಈ ಮಾತಿನ ಹಿಂದಿನ ಮರ್ಮವೇನು ಎಂಬುದನ್ನು ಮುಂದೆ ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ: ರೂಪಾಲಿ ನಾಯ್ಕ್‌ ಕೃತಜ್ಞತಾ ಸಭೆ: ರಾಜಕೀಯ ವಿರೋಧಿಗಳ ವಿರುದ್ಧ ಅಬ್ಬರಿಸಿದ ಮಾಜಿ ಶಾಸಕಿ

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
Read more