ರಾಜಕೀಯ ಅಖಾಡಕ್ಕೆ ಸಿದ್ದು ಕುಟುಂಬದ 3ನೇ ತಲೆಮಾರು ಎಂಟ್ರಿ..!

ರಾಜಕೀಯ ಅಖಾಡಕ್ಕೆ ಸಿದ್ದು ಕುಟುಂಬದ 3ನೇ ತಲೆಮಾರು ಎಂಟ್ರಿ..!

Published : Apr 20, 2023, 05:20 PM IST

ಸಿದ್ದರಾಮಯ್ಯ ಮೊಮ್ಮಗನ ರಾಜಕೀಯ ಎಂಟ್ರಿಗೆ ವೇದಿಕೆ ಸಿದ್ಧ! 
ಅಪ್ಪನ ಜಾಗ ತುಂಬಲು ತಾತನ ಜೊತೆ ಬಂದ ಧವನ್ ರಾಕೇಶ್!
ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ಹಿರಿ ಹಿರಿ ಹಿಗ್ಗಿದರು ಸಿದ್ದು!

ಚಾಮರಾಜನಗರ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಮೊಮ್ಮಗ ಧವನ್‌ ರಾಕೇಶ್‌ ರಾಜಕೀಯಕ್ಕೆ ಕಾಲಿಡಲು ಸಿದ್ಧರಾಗಿ ನಿಂತಿದ್ದಾರೆ. ವರುಣಾ ವಾರ್‌ನಲ್ಲಿ ತಾತನನ್ನು ಗೆಲ್ಲಿಸಲು ಮೊಮ್ಮಗ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ವರುಣಾ ಯುದ್ಧದಲ್ಲಿ ಸಿದ್ದರಾಮಯ್ಯನವರಿಗೆ ಆನೆಬಲ ಬಂದಾತಾಗಿದೆ. ಪಕ್ಕಾ ರಾಜಕೀಯ ಲೆಕ್ಕಾಚಾರದೊಂದಿಗೆ ಸಿದ್ದು ಮೊಮ್ಮಗನನ್ನು ಅಖಾಡಕ್ಕೆ ಇಳಿಸಿದ್ದಾರೆ ಎನ್ನಲಾಗ್ತಿದೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಂಬದ 3ನೇ ತಲೆಮಾರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದಂತಾಗಿದೆ. ಮೊಮ್ಮಗನ ಎಂಟ್ರಿಯಂತೂ ರಾಜಕೀಯಕ್ಕೆ ಆಗಿದೆ. ಆದ್ರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವರುಣಾದಿಂದ ಸಿದ್ದರಾಮಯ್ಯ ಗೆಲ್ಲುತ್ತಾರಾ ಎಂದು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಫೈನಲ್‌ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more