ರಾಜಕೀಯ ಅಖಾಡಕ್ಕೆ ಸಿದ್ದು ಕುಟುಂಬದ 3ನೇ ತಲೆಮಾರು ಎಂಟ್ರಿ..!

ರಾಜಕೀಯ ಅಖಾಡಕ್ಕೆ ಸಿದ್ದು ಕುಟುಂಬದ 3ನೇ ತಲೆಮಾರು ಎಂಟ್ರಿ..!

Published : Apr 20, 2023, 05:20 PM IST

ಸಿದ್ದರಾಮಯ್ಯ ಮೊಮ್ಮಗನ ರಾಜಕೀಯ ಎಂಟ್ರಿಗೆ ವೇದಿಕೆ ಸಿದ್ಧ! 
ಅಪ್ಪನ ಜಾಗ ತುಂಬಲು ತಾತನ ಜೊತೆ ಬಂದ ಧವನ್ ರಾಕೇಶ್!
ಮೊಮ್ಮಗನ ರಾಜಕೀಯ ಆಸಕ್ತಿ ಕಂಡು ಹಿರಿ ಹಿರಿ ಹಿಗ್ಗಿದರು ಸಿದ್ದು!

ಚಾಮರಾಜನಗರ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ಮೊಮ್ಮಗ ಧವನ್‌ ರಾಕೇಶ್‌ ರಾಜಕೀಯಕ್ಕೆ ಕಾಲಿಡಲು ಸಿದ್ಧರಾಗಿ ನಿಂತಿದ್ದಾರೆ. ವರುಣಾ ವಾರ್‌ನಲ್ಲಿ ತಾತನನ್ನು ಗೆಲ್ಲಿಸಲು ಮೊಮ್ಮಗ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ವರುಣಾ ಯುದ್ಧದಲ್ಲಿ ಸಿದ್ದರಾಮಯ್ಯನವರಿಗೆ ಆನೆಬಲ ಬಂದಾತಾಗಿದೆ. ಪಕ್ಕಾ ರಾಜಕೀಯ ಲೆಕ್ಕಾಚಾರದೊಂದಿಗೆ ಸಿದ್ದು ಮೊಮ್ಮಗನನ್ನು ಅಖಾಡಕ್ಕೆ ಇಳಿಸಿದ್ದಾರೆ ಎನ್ನಲಾಗ್ತಿದೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕುಟುಂಬದ 3ನೇ ತಲೆಮಾರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದಂತಾಗಿದೆ. ಮೊಮ್ಮಗನ ಎಂಟ್ರಿಯಂತೂ ರಾಜಕೀಯಕ್ಕೆ ಆಗಿದೆ. ಆದ್ರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವರುಣಾದಿಂದ ಸಿದ್ದರಾಮಯ್ಯ ಗೆಲ್ಲುತ್ತಾರಾ ಎಂದು ಕಾದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌ ಫೈನಲ್‌ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more