'ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ,  ಸಿಎಂ ಕುರ್ಚಿಯದ್ದೇ ಜಪ ಮಾಡ್ತಾರೆ.'

'ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ, ಸಿಎಂ ಕುರ್ಚಿಯದ್ದೇ ಜಪ ಮಾಡ್ತಾರೆ.'

Published : Feb 13, 2021, 11:35 AM ISTUpdated : Feb 13, 2021, 12:08 PM IST

ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಯಡಿಯೂರಪ್ಪ ನೋಡಿದ ಕೂಡಲೇ ಅವರಿಗೆ ಸಿಎಂ ಎಂಬ ಮಿಠಾಯಿ ನೆನಪಾಗುತ್ತದೆ. ಅದನ್ನು ಮತ್ತೊಮ್ಮೆ ಪಡೆಯಬೇಕೆಂಬ ಚಡಪಡಿಕೆ ಅವರಿಗೆ. ಹೀಗಾಗಿ ಸಿಎಂ ಬದಲಾವಣೆ ಬಗ್ಗೆ ಆಗಾಗ ಮಾತನಾಡುತ್ತಾರೆ ಎಂದು ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. 
 

ಬೆಂಗಳೂರು (ಫೆ. 13): ಹೋದಲ್ಲಿ ಬಂದಲ್ಲಿ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಕುರ್ಚಿಯದ್ದೇ ಜಪವಂತೆ..! ಹೀಗಂತ ಎಚ್ ವಿಶ್ವನಾಥ್ ಟಾಂಗ್ ನೀಡಿದ್ಧಾರೆ. 

ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್‌ ಇದ್ದಂತೆ. ಟ್ರಂಪ್‌ ಕೂಡ ಸೋಲು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲ. ಅದೇ ರೀತಿ ಸಿದ್ದರಾಮಯ್ಯ ಕೂಡ ಸೋಲನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಅವರು ಟ್ರಂಪ್‌ಗೆ ಹೋಲಿಸಿದ ರೀತಿ.

ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಯಡಿಯೂರಪ್ಪ ನೋಡಿದ ಕೂಡಲೇ ಅವರಿಗೆ ಸಿಎಂ ಎಂಬ ಮಿಠಾಯಿ ನೆನಪಾಗುತ್ತದೆ. ಅದನ್ನು ಮತ್ತೊಮ್ಮೆ ಪಡೆಯಬೇಕೆಂಬ ಚಡಪಡಿಕೆ ಅವರಿಗೆ. ಹೀಗಾಗಿ ಸಿಎಂ ಬದಲಾವಣೆ ಬಗ್ಗೆ ಆಗಾಗ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!