ಕುಮಾರಸ್ವಾಮಿ ಆರೋಪಕ್ಕೆ ಅಂಕಿ-ಸಂಖ್ಯೆ ಸಮೇತ ತಿರುಗೇಟು ಕೊಟ್ಟ ಸಿದ್ದು

ಕುಮಾರಸ್ವಾಮಿ ಆರೋಪಕ್ಕೆ ಅಂಕಿ-ಸಂಖ್ಯೆ ಸಮೇತ ತಿರುಗೇಟು ಕೊಟ್ಟ ಸಿದ್ದು

Published : Sep 26, 2021, 04:23 PM IST

ಉಚಿತ ಅಕ್ಕಿ ವಿತರಣೆಗೆ ಸರ್ಕಾರದಲ್ಲಿ ಹಣವಿರಲಿಲ್ಲ. ನಾನು ಸಿಎಂ ಆದ ಬಳಿಕ ಅ ಹಣ ಕೊಟ್ಟೆ ಎನ್ನುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಬೆಂಗಳೂರು, (ಸೆ.26): ಉಚಿತ ಅಕ್ಕಿ ವಿತರಣೆಗೆ ಸರ್ಕಾರದಲ್ಲಿ ಹಣವಿರಲಿಲ್ಲ. ನಾನು ಸಿಎಂ ಆದ ಬಳಿಕ ಅ ಹಣ ಕೊಟ್ಟೆ ಎನ್ನುವ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

'ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೇರಿದರೆ 10 ಕೆಜಿ ಅಕ್ಕಿ'

ಕುಮಾರಸ್ವಾಮಿ ಬರೀ ಸುಳ್ಳು ಹೇಳುತ್ತಾರೆ. 1 ಕೋಟಿ 23 ಲಕ್ಷ ಕುಟುಂಬಕ್ಕೆ ಉಚಿತ ಅಕ್ಕಿ ವಿತರಣೆ ಮಾಡಿದ್ವಿ ಎಂದು ಸಿದ್ದರಾಮಯ್ಯ ಹೇಳಿದರು.
 

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?