ಸಿದ್ದು ಸವಾಲ್, ಬಿಎಸ್‌ವೈ ಜಬರ್ದಸ್ತ್ ಜವಾಬ್,  ಜಗಳ್ಬಂದಿಗೆ ಸಾಕ್ಷಿಯಾಯ್ತು ಸದನ.!

ಸಿದ್ದು ಸವಾಲ್, ಬಿಎಸ್‌ವೈ ಜಬರ್ದಸ್ತ್ ಜವಾಬ್, ಜಗಳ್ಬಂದಿಗೆ ಸಾಕ್ಷಿಯಾಯ್ತು ಸದನ.!

Suvarna News   | Asianet News
Published : Mar 17, 2021, 03:46 PM ISTUpdated : Mar 17, 2021, 03:59 PM IST

ರಾಜಾಹುಲಿ ಬಿಎಸ್‌ವೈ, ಟಗರು ಸಿದ್ದರಾಮಯ್ಯ ನಡುವೆ ರಾಜಕೀಯವನ್ನೂ ಮೀರಿದ ಸ್ನೇಹವಿದೆ ಎನ್ನುವುದಕ್ಕೆ ಇತ್ತೀಚಿಗೆ ನಡೆದ ಶಾಸಕರ ಮಗಳ ಮದುವೆ ಸಾಕ್ಷಿಯಾಯಿತು. ಅದೇ ರೀತಿ ಇಬ್ಬರ ಕುಸ್ತಿಗೆ ವಿಧಾನ ಮಂಡಲ ಅಧಿವೇಶನ ಸಾಕ್ಷಿಯಾಯಿತು. 

ಬೆಂಗಳೂರು (ಮಾ. 17): ರಾಜಾಹುಲಿ ಬಿಎಸ್‌ವೈ, ಟಗರು ಸಿದ್ದರಾಮಯ್ಯ ನಡುವೆ ರಾಜಕೀಯವನ್ನೂ ಮೀರಿದ ಸ್ನೇಹವಿದೆ ಎನ್ನುವುದಕ್ಕೆ ಇತ್ತೀಚಿಗೆ ನಡೆದ ಶಾಸಕರ ಮಗಳ ಮದುವೆ ಸಾಕ್ಷಿಯಾಯಿತು. ಅದೇ ರೀತಿ ಇಬ್ಬರ ಕುಸ್ತಿಗೆ ವಿಧಾನ ಮಂಡಲ ಅಧಿವೇಶನ ಸಾಕ್ಷಿಯಾಯಿತು. ಇಬ್ಬರ ನಡುವಿನ ವಾಕ್ಸಮರ ಬಲು ಜೋರಾಗಿಯೇ ಇತ್ತು. ಸಿಎಂ ಬಜೆಟ್ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಾ, ನಿಮ್ಮದು ಆಪರೇಶನ್ ಕಮಲ ಸರ್ಕಾರ ಎಂದು ಬಿಎಸ್‌ವೈ ಅವರನ್ನು ಛೇಡಿಸಿದರು. ಇದು ಸ್ವಾರಸ್ಯಕರ ಮಾತುಕತೆಗೆ ನಾಂದಿ ಹಾಡಿತು.. ಹೇಗಿತ್ತು ಮಾತುಕತೆ..? ನೋಡೋಣ ಬನ್ನಿ..!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ