ಸಿದ್ದು ಸವಾಲ್, ಬಿಎಸ್‌ವೈ ಜಬರ್ದಸ್ತ್ ಜವಾಬ್,  ಜಗಳ್ಬಂದಿಗೆ ಸಾಕ್ಷಿಯಾಯ್ತು ಸದನ.!

ಸಿದ್ದು ಸವಾಲ್, ಬಿಎಸ್‌ವೈ ಜಬರ್ದಸ್ತ್ ಜವಾಬ್, ಜಗಳ್ಬಂದಿಗೆ ಸಾಕ್ಷಿಯಾಯ್ತು ಸದನ.!

Published : Mar 17, 2021, 03:46 PM ISTUpdated : Mar 17, 2021, 03:59 PM IST

ರಾಜಾಹುಲಿ ಬಿಎಸ್‌ವೈ, ಟಗರು ಸಿದ್ದರಾಮಯ್ಯ ನಡುವೆ ರಾಜಕೀಯವನ್ನೂ ಮೀರಿದ ಸ್ನೇಹವಿದೆ ಎನ್ನುವುದಕ್ಕೆ ಇತ್ತೀಚಿಗೆ ನಡೆದ ಶಾಸಕರ ಮಗಳ ಮದುವೆ ಸಾಕ್ಷಿಯಾಯಿತು. ಅದೇ ರೀತಿ ಇಬ್ಬರ ಕುಸ್ತಿಗೆ ವಿಧಾನ ಮಂಡಲ ಅಧಿವೇಶನ ಸಾಕ್ಷಿಯಾಯಿತು. 

ಬೆಂಗಳೂರು (ಮಾ. 17): ರಾಜಾಹುಲಿ ಬಿಎಸ್‌ವೈ, ಟಗರು ಸಿದ್ದರಾಮಯ್ಯ ನಡುವೆ ರಾಜಕೀಯವನ್ನೂ ಮೀರಿದ ಸ್ನೇಹವಿದೆ ಎನ್ನುವುದಕ್ಕೆ ಇತ್ತೀಚಿಗೆ ನಡೆದ ಶಾಸಕರ ಮಗಳ ಮದುವೆ ಸಾಕ್ಷಿಯಾಯಿತು. ಅದೇ ರೀತಿ ಇಬ್ಬರ ಕುಸ್ತಿಗೆ ವಿಧಾನ ಮಂಡಲ ಅಧಿವೇಶನ ಸಾಕ್ಷಿಯಾಯಿತು. ಇಬ್ಬರ ನಡುವಿನ ವಾಕ್ಸಮರ ಬಲು ಜೋರಾಗಿಯೇ ಇತ್ತು. ಸಿಎಂ ಬಜೆಟ್ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಾ, ನಿಮ್ಮದು ಆಪರೇಶನ್ ಕಮಲ ಸರ್ಕಾರ ಎಂದು ಬಿಎಸ್‌ವೈ ಅವರನ್ನು ಛೇಡಿಸಿದರು. ಇದು ಸ್ವಾರಸ್ಯಕರ ಮಾತುಕತೆಗೆ ನಾಂದಿ ಹಾಡಿತು.. ಹೇಗಿತ್ತು ಮಾತುಕತೆ..? ನೋಡೋಣ ಬನ್ನಿ..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!