ಸಿದ್ದು ಸವಾಲ್, ಬಿಎಸ್‌ವೈ ಜಬರ್ದಸ್ತ್ ಜವಾಬ್,  ಜಗಳ್ಬಂದಿಗೆ ಸಾಕ್ಷಿಯಾಯ್ತು ಸದನ.!

ಸಿದ್ದು ಸವಾಲ್, ಬಿಎಸ್‌ವೈ ಜಬರ್ದಸ್ತ್ ಜವಾಬ್, ಜಗಳ್ಬಂದಿಗೆ ಸಾಕ್ಷಿಯಾಯ್ತು ಸದನ.!

Suvarna News   | Asianet News
Published : Mar 17, 2021, 03:46 PM ISTUpdated : Mar 17, 2021, 03:59 PM IST

ರಾಜಾಹುಲಿ ಬಿಎಸ್‌ವೈ, ಟಗರು ಸಿದ್ದರಾಮಯ್ಯ ನಡುವೆ ರಾಜಕೀಯವನ್ನೂ ಮೀರಿದ ಸ್ನೇಹವಿದೆ ಎನ್ನುವುದಕ್ಕೆ ಇತ್ತೀಚಿಗೆ ನಡೆದ ಶಾಸಕರ ಮಗಳ ಮದುವೆ ಸಾಕ್ಷಿಯಾಯಿತು. ಅದೇ ರೀತಿ ಇಬ್ಬರ ಕುಸ್ತಿಗೆ ವಿಧಾನ ಮಂಡಲ ಅಧಿವೇಶನ ಸಾಕ್ಷಿಯಾಯಿತು. 

ಬೆಂಗಳೂರು (ಮಾ. 17): ರಾಜಾಹುಲಿ ಬಿಎಸ್‌ವೈ, ಟಗರು ಸಿದ್ದರಾಮಯ್ಯ ನಡುವೆ ರಾಜಕೀಯವನ್ನೂ ಮೀರಿದ ಸ್ನೇಹವಿದೆ ಎನ್ನುವುದಕ್ಕೆ ಇತ್ತೀಚಿಗೆ ನಡೆದ ಶಾಸಕರ ಮಗಳ ಮದುವೆ ಸಾಕ್ಷಿಯಾಯಿತು. ಅದೇ ರೀತಿ ಇಬ್ಬರ ಕುಸ್ತಿಗೆ ವಿಧಾನ ಮಂಡಲ ಅಧಿವೇಶನ ಸಾಕ್ಷಿಯಾಯಿತು. ಇಬ್ಬರ ನಡುವಿನ ವಾಕ್ಸಮರ ಬಲು ಜೋರಾಗಿಯೇ ಇತ್ತು. ಸಿಎಂ ಬಜೆಟ್ ಬಗ್ಗೆ ಸಿದ್ದರಾಮಯ್ಯ ಮಾತನಾಡುತ್ತಾ, ನಿಮ್ಮದು ಆಪರೇಶನ್ ಕಮಲ ಸರ್ಕಾರ ಎಂದು ಬಿಎಸ್‌ವೈ ಅವರನ್ನು ಛೇಡಿಸಿದರು. ಇದು ಸ್ವಾರಸ್ಯಕರ ಮಾತುಕತೆಗೆ ನಾಂದಿ ಹಾಡಿತು.. ಹೇಗಿತ್ತು ಮಾತುಕತೆ..? ನೋಡೋಣ ಬನ್ನಿ..!

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?