'ಹಿಂದಿನ ಸರ್ಕಾರ ಬೀಳಿಸೋದ್ರಲ್ಲಿ ನಾನು ವಿಲನ್ ಅಲ್ಲ, ನನ್ನದೇನಿದ್ರೂ ಹೀರೋ ಪಾತ್ರ'

'ಹಿಂದಿನ ಸರ್ಕಾರ ಬೀಳಿಸೋದ್ರಲ್ಲಿ ನಾನು ವಿಲನ್ ಅಲ್ಲ, ನನ್ನದೇನಿದ್ರೂ ಹೀರೋ ಪಾತ್ರ'

Suvarna News   | Asianet News
Published : Oct 27, 2020, 10:41 AM ISTUpdated : Oct 27, 2020, 10:54 AM IST

ಸಿದ್ದರಾಮಯ್ಯ ಡೈಲಾಗ್‌ಗಳು ಸಖತ್ ಪಂಚಿಂಗ್ ಆಗಿರುತ್ತದೆ. ಕಾಮಿಡಿಯೂ ಇರುತ್ತದೆ, ವ್ಯಂಗ್ಯವೂ ಇರುತ್ತದೆ.  ‘ನಾನು ಯಾವತ್ತೂ ಹೀರೋ... ವಿಲನ್‌ ಅಲ್ಲವೇ ಅಲ್ಲ...’ಎಂದು ಕಲಬುರ್ಗಿಯಲ್ಲಿ ಹೇಳಿದ್ದಾರೆ. 

ಬೆಂಗಳೂರು (ಅ. 27): ಸಿದ್ದರಾಮಯ್ಯ ಡೈಲಾಗ್‌ಗಳು ಸಖತ್ ಪಂಚಿಂಗ್ ಆಗಿರುತ್ತದೆ. ಕಾಮಿಡಿಯೂ ಇರುತ್ತದೆ, ವ್ಯಂಗ್ಯವೂ ಇರುತ್ತದೆ.  ‘ನಾನು ಯಾವತ್ತೂ ಹೀರೋ... ವಿಲನ್‌ ಅಲ್ಲವೇ ಅಲ್ಲ...’ಎಂದು ಕಲಬುರ್ಗಿಯಲ್ಲಿ ಹೇಳಿದ್ದಾರೆ. 

ಹಿಂದಿನ ಸರ್ಕಾರ ಬೀಳಿಸುವಲ್ಲಿ ಸಿದ್ದರಾಮಯ್ಯನವರ ಪಾತ್ರವಿದೆ ಎಂಬ ಕುಮಾರಸ್ವಾಮಿ ಹೇಳಿಗೆ ತಿರುಗೇಟು ನೀಡಿದ ಅವರು, 'ಸುಮ್ಮಸುಮ್ಮನೆ ಯಾರನ್ನೂ ತಾವು ಕೆಣಕೋದಿಲ್ಲ. ನನ್ನ ಮೇಲೆ ಟೀಕೆ ಮಾಡಿದ್ದಕ್ಕೆ ನಾನು ಉತ್ತರಿಸಿದ್ದೇನೆ. ನನ್ನ ಟೀಕೆಯಿಂದ ಅವರಿಗೆ ಮುಜುಗರವಾಗಿದ್ದರೆ ನಾನೇನು ಮಾಡಲಿ? ಸಿದ್ದರಾಮಯ್ಯ ಸರ್ಕಾರ ಬೀಳಿಸಿದರು ಅಂತಾರೆ, ಕುಣಿಯಲು ಬಾರದವರಿಗೆ ನೆಲ ಡೊಂಕು ಎಂಬಂತಿದೆ ಈ ಮಾತು' ಎಂದು ಸಿದ್ದರಾಮಯ್ಯ ಹೇಳಿದರು.

ಶಾಸಕರ ಕಷ್ಟ-ಸುಖ ಆಲಿಸಿ ಅವರ ವಿಶ್ವಾಸ ಗಳಿಸಬೇಕಿರುವುದು ಸಿಎಂ ಕೆಲಸ ಅಲ್ಲವೇ? ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಕುಳಿತು ಆಡಳಿತ ನಡೆಸಿದರೆ ಇದು ಸಾಧ್ಯವೇ? ಇದನ್ನೇ ನಾನು ಹೇಳಿದ್ದಕ್ಕೆ ವಿಲನ್‌ ಅಂತಾರೆ, ನಾನು ಯಾವತ್ತಿಗೂ ವಿಲನ್‌ ಅಲ್ಲವೇ ಅಲ್ಲ, ನನ್ನದೇನಿದ್ದರೂ ಹೀರೋ ಪಾತ್ರ, ನನ್ನ ಬಗ್ಗೆ ಜನ ಏನಂತಾರೆ ನೀವೇ ಕೇಳಿ ಎಂದು ಟಾಂಗ್ ನೀಡಿದ್ದಾರೆ. 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?